ಮುಸ್ಲಿಮರ ಮೀಸಲಾತಿ ವಿಚಾರವಾಗಿ ಕಾಂಗ್ರೆಸ್​ ಕೇಳಿದ್ದ ಪ್ರಶ್ನೆಗಳಿಗೆ ಉತ್ತರಿಸಿದ ಸಿಎಂ ಬೊಮ್ಮಾಯಿ!

ಬೆಂಗಳೂರು: ಇಂದು ಮೈಸೂರಿನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಸುರ್ಜೇವಾಲ ಹಾಗೂ ಡಿಕೆ ಶಿವಕುಮಾರ್​ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸುರ್ಜೇವಾಲ ಕಾಂಗ್ರೆಸ್​ ಪರವಾಗಿ ಸಿಎಂ ಬೊಮ್ಮಾಯಿ ಹಾಗೂ ಪ್ರಧಾನಿ ಮೋದಿಗೆ ಮುಸ್ಲಿಮರ ಮೀಸಲಾತಿ ಕುರಿತಾಗಿ ಪ್ರಶ್ನಿಸಿದ್ದರು. ಇದಕ್ಕೆ ಈಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್​ ಮೂಲಕ ಉತ್ತರಿಸಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿಗೆ ಕಾಂಗ್ರೆಸ್​ ಒಂಭತ್ತು ಪ್ರಶ್ನೆ; ಮುಸ್ಲಿಮರ ಮೀಸಲಾತಿ ವಿಚಾರವನ್ನು ಕೆದಕಿದ ಸುರ್ಜೇವಾಲ ಸಿಎಂ ಬೊಮ್ಮಾಯಿ ಟ್ವೀಟ್​ನಲ್ಲಿ ಹೇಳಿದ್ದೇನು? ಸಿಎಂ ಬೊಮ್ಮಾಯಿ ಮಾಡಿರುವ ಟ್ವೀಟ್​ನಲ್ಲಿ “ಮೊದಲಿಗೆ, ಈ … Continue reading ಮುಸ್ಲಿಮರ ಮೀಸಲಾತಿ ವಿಚಾರವಾಗಿ ಕಾಂಗ್ರೆಸ್​ ಕೇಳಿದ್ದ ಪ್ರಶ್ನೆಗಳಿಗೆ ಉತ್ತರಿಸಿದ ಸಿಎಂ ಬೊಮ್ಮಾಯಿ!