ಲಿಂಗಾಯತ ಸಿಎಂಗಳ ಬಗ್ಗೆ ಸಿದ್ದರಾಮಯ್ಯ ಹೇಳಿಕೆಗೆ ಜನ ಪಾಠ ಕಲಿಸುತ್ತಾರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌

ಬೆಂಗಳೂರು: ಲಿಂಗಾಯತ ಸಿಎಂಗಳ ಬಗ್ಗೆ ಸಿದ್ದರಾಮಯ್ಯ ಅವರಿಂದ ಇಂತಹ ಹೇಳಿಕೆ ನಿರೀಕ್ಷೆ ಮಾಡಿರಲಿಲ್ಲ. ಅವರೊಬ್ಬ ಹಿರಿಯ ನಾಯಕ. ಅವರು ಲಿಂಗಾಯತ ಸಮುದಾಯದ ಆತ್ಮ ಕಲುಕುವ ಹೇಳಿಕೆ ಕೊಟ್ಟಿದ್ದಾರೆ. ಲಿಂಗಾಯತ ಸಮುದಾಯವನ್ನೇ ಭ್ರಷ್ಟ ಅನ್ನೋದು ತಪ್ಪು. ಅವರಿಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು. ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಆ ಸಂದರ್ಭದಲ್ಲಿ “ಇಂದು ಬಸವ ಜಯಂತಿ. ಇಂದಿನಿಂದ ನಮ್ಮ ಪ್ರಚಾರ ಆರಂಭಿಸುತ್ತಿದ್ದೇವೆ. ನಾವು ಬಸವ ತತ್ವದಡಿ ಆಡಳಿತ ನಡೆಸಿದ್ದೇವೆ. ಅದರ … Continue reading ಲಿಂಗಾಯತ ಸಿಎಂಗಳ ಬಗ್ಗೆ ಸಿದ್ದರಾಮಯ್ಯ ಹೇಳಿಕೆಗೆ ಜನ ಪಾಠ ಕಲಿಸುತ್ತಾರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌