More

    ‘ಥ್ಯಾಂಕ್ಯು ಮೋದಿಜೀ’…ಟ್ವೀಟ್ ಮೂಲಕ ಧನ್ಯವಾದ ತಿಳಿಸಿದ ಸಿಎಂ ಬೊಮ್ಮಾಯಿ

    ಬೆಂಗಳೂರು: ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದರು. ಇದಕ್ಕೆ ಪ್ರತಿಯಾಗಿ ಸಿಎಂ ಬೊಮ್ಮಾಯಿ ಟ್ವೀಟ್ ಮೂಲಕ ಧನ್ಯವಾದ ತಿಳಿಸಿದ್ದಾರೆ.

    ಇದನ್ನೂ ಓದಿ: ಅಪ್ರಾಪ್ತೆಗೆ ಕಿರುಕುಳ ನೀಡಿದ ಪೊಲೀಸ್ ಕಾನ್ ಸ್ಟೇಬಲ್ ಅರೆಸ್ಟ್

    ‘ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿಜಿ ಅವರಿಗೆ ಧನ್ಯವಾದಗಳು. ಬಿಎಸ್​ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಮಾಡಿದ ಒಳ್ಳೆ ಕೆಲಸ-ಕಾರ್ಯಗಳನ್ನು ನಾನು ಸಹ ಖಂಡಿತವಾಗಿ ಮುಂದುವರೆಸುತ್ತೇನೆ.

    ಪಕ್ಷದ ಹಿರಿಯ ನಾಯಕರ ಮಾರ್ಗಸೂಚಿಯಲ್ಲಿ, ರಾಜ್ಯ ಮತ್ತು ದೇಶವನ್ನು ಅಭಿವೃದ್ಧಿಯೆಡೆಗೆ ಸಾಗಿಸಲು ನಾನು ಮತ್ತು ನಮ್ಮ ತಂಡ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts