ಬದಲಾಗದಿದ್ರೆ ಬದಲಿಸ್ತೀವಿ!; ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬೊಮ್ಮಾಯಿ ಖಡಕ್ ಎಚ್ಚರಿಕೆ

ಬೆಂಗಳೂರು: ನಾಯಕತ್ವ ಗುಣವಿಲ್ಲದ ಯಾಂತ್ರಿಕ ಕಾರ್ಯಶೈಲಿ ಬದಲಿಸಿಕೊಂಡು ಕೆಲಸ ಮಾಡಬೇಕು. ಇಲ್ಲದಿದ್ದರೆ ಬದಲಾಯಿಸಿ ಬೇರೆಯವರನ್ನು ತಂದು ಕೆಲಸ ಮಾಡಿಸಿಕೊಳ್ಳುವುದು ಗೊತ್ತಿದೆ ಎಂದು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಡಕ್ ಎಚ್ಚರಿಕೆ ನೀಡಿದರು. ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರ ಕರೆದಿದ್ದ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಪ್ರವಾಹ ಪರಿಹಾರ, ಮುನ್ನೆಚ್ಚರಿಕೆ ಕ್ರಮ, ಬಜೆಟ್ ಅನುಷ್ಠಾನದ ಪ್ರಗತಿ ಪರಿಶೀಲಿಸಿ ಕೆಲ ಜಿಲ್ಲೆಗಳು ಹಿಂದೆ ಬಿದ್ದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ಪ್ರವಾಹ ಸಂತ್ರಸ್ತರಿಗೆ ಅಸಮರ್ಪಕ ಪರಿಹಾರ ವಿತರಣೆ, ಜಾನುವಾರುಗಳ ಚರ್ಮಗಂಟು ರೋಗ ತಡೆ … Continue reading ಬದಲಾಗದಿದ್ರೆ ಬದಲಿಸ್ತೀವಿ!; ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬೊಮ್ಮಾಯಿ ಖಡಕ್ ಎಚ್ಚರಿಕೆ