ಲಾಕ್​ಡೌನ್​ ಪರಿಶೀಲಿಸಲು ಸಿಎಂ ಯಡಿಯೂರಪ್ಪರಿಂದ ನಗರ ಪ್ರದಕ್ಷಿಣೆ: ಧೈರ್ಯ ತುಂಬಿದ ಬಿಎಸ್​ವೈಗೆ ಬೆಸ್ಟ್​ ಸಿಎಂ ಎಂದ ಸ್ಥಳೀಯರು

ಬೆಂಗಳೂರು: ಮಹಾಮಾರಿ ಕರೊನಾ ವೈರಸ್​ ತಡೆಗಟ್ಟಲು ರಾಜ್ಯಾದ್ಯಂತ ಲಾಕ್​ಡೌನ್ ಹೇರಲಾಗಿದೆ. ಸದ್ಯದ ಸ್ಥಿತಿಯಲ್ಲಿ ಆರೋಗ್ಯ ಬಿಕ್ಕಟ್ಟಿನ ನಡುವೆ ಆರ್ಥಿಕ ಚಟುವಟಿಕೆಯಿಲ್ಲದೆ ಕಳೆಗುಂದಿರುವ ಜನತೆಗೆ ಧೈರ್ಯ ತುಂಬಲು ಹಾಗೂ ಲಾಕ್​ಡೌನ್​ ಪರಿಸ್ಥಿತಿಯನ್ನು ಅವಲೋಕಿಸಲು ಸ್ವತಃ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರೇ ನಗರ ಪ್ರದಕ್ಷಿಣೆ ಮಾಡಿದರು. ರಾಜಧಾನಿಯಲ್ಲಿ ಲಾಕ್​ಡೌನ್ ಸರಿಯಾಗಿ ಪಾಲನೆ ಆಗುತ್ತಿಲ್ಲ ಎಂಬ ಮಾತು ಕೇಳಿ ಬಂದ ಹಿನ್ನೆಲೆಯಲ್ಲಿ ಭಾನುವಾರ ಮಾಸ್ಕ್​ ಧರಿಸಿ ಖುದ್ದಾಗಿ ಸಿಎಂ ಬಿಎಸ್​ವೈ ಫೀಲ್ಡಿಗಿಳಿದರು. ನಗರದ ವಿವಿಧೆಡೆಗೆ ಸರ್ಪ್ರೈಸ್​ ವಿಸಿಟ್ ಮಾಡಿ, ಲಾಕ್​ಡೌನ್ ಹೇಗೆ ನಡೆಯುತ್ತಿದೆ … Continue reading ಲಾಕ್​ಡೌನ್​ ಪರಿಶೀಲಿಸಲು ಸಿಎಂ ಯಡಿಯೂರಪ್ಪರಿಂದ ನಗರ ಪ್ರದಕ್ಷಿಣೆ: ಧೈರ್ಯ ತುಂಬಿದ ಬಿಎಸ್​ವೈಗೆ ಬೆಸ್ಟ್​ ಸಿಎಂ ಎಂದ ಸ್ಥಳೀಯರು