ರಾಜ್ಯದಲ್ಲಿ ಲಾಕ್ಡೌನ್ 2 ವಾರ ವಿಸ್ತರಣೆ; ಮುಂದಿನ ದಿನಗಳಲ್ಲಿ ವಿಭಿನ್ನವಾಗಿರಲಿದೆ: ಸಿಎಂ ಯಡಿಯೂರಪ್ಪ
ಬೆಂಗಳೂರು: ಕರೊನಾ ವೈರಸ್ ತಡೆಗಟ್ಟಲು ಲಾಕ್ಡೌನ್ ಅನಿವಾರ್ಯ ಆಗಿರುವುದರಿಂದ ಮುಂದಿನ 15 ದಿನಗಳ ಕಾಲ ಮುಂದುವರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ಶನಿವಾರ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದ ಬಳಿಕ ಸಿಎಂ ಬಿಎಸ್ವೈ ಸುದ್ದಿಗೋಷ್ಠಿ ನಡೆಸಿದರು. ಪ್ರಧಾನಿಯವರು 4 ಗಂಟೆ ಕಾಲ ಎಲ್ಲ ರಾಜ್ಯದ ಸಿಎಂ ಜತೆ ಮಾತನಾಡಿ ಸ್ಥಿತಿಗತಿ ತಿಳಿದುಕೊಂಡರು. ಪ್ರಕರಣ ಹೆಚ್ಚುತ್ತಿರುವ ಹಾಗೂ ಸಮುದಾಯಕ್ಕೆ ಹರಡುವ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಯಾವುದೇ ಕಾರಣಕ್ಕೂ ಲಾಕ್ಡೌನ್ ಸಡಿಲ ಆಗಬಾರದು. … Continue reading ರಾಜ್ಯದಲ್ಲಿ ಲಾಕ್ಡೌನ್ 2 ವಾರ ವಿಸ್ತರಣೆ; ಮುಂದಿನ ದಿನಗಳಲ್ಲಿ ವಿಭಿನ್ನವಾಗಿರಲಿದೆ: ಸಿಎಂ ಯಡಿಯೂರಪ್ಪ
Copy and paste this URL into your WordPress site to embed
Copy and paste this code into your site to embed