ರಾಜ್ಯದಲ್ಲಿ ಲಾಕ್​ಡೌನ್​ 2 ವಾರ ವಿಸ್ತರಣೆ; ಮುಂದಿನ ದಿನಗಳಲ್ಲಿ ವಿಭಿನ್ನವಾಗಿರಲಿದೆ: ಸಿಎಂ ಯಡಿಯೂರಪ್ಪ

ಬೆಂಗಳೂರು: ಕರೊನಾ ವೈರಸ್​ ತಡೆಗಟ್ಟಲು ಲಾಕ್​​ಡೌನ್​ ಅನಿವಾರ್ಯ ಆಗಿರುವುದರಿಂದ ಮುಂದಿನ 15 ದಿನಗಳ ಕಾಲ ಮುಂದುವರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ತಿಳಿಸಿದರು. ಶನಿವಾರ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ವಿಡಿಯೋ ಕಾನ್ಫರೆನ್ಸ್​ ಮೂಲಕ ಸಂವಾದ ನಡೆಸಿದ ಬಳಿಕ ಸಿಎಂ ಬಿಎಸ್​ವೈ ಸುದ್ದಿಗೋಷ್ಠಿ ನಡೆಸಿದರು. ಪ್ರಧಾನಿಯವರು 4 ಗಂಟೆ ಕಾಲ‌ ಎಲ್ಲ ರಾಜ್ಯದ ಸಿಎಂ ಜತೆ ಮಾತನಾಡಿ ಸ್ಥಿತಿಗತಿ ತಿಳಿದುಕೊಂಡರು. ಪ್ರಕರಣ ಹೆಚ್ಚುತ್ತಿರುವ ಹಾಗೂ ಸಮುದಾಯಕ್ಕೆ ಹರಡುವ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಯಾವುದೇ ಕಾರಣಕ್ಕೂ ಲಾಕ್​​ಡೌನ್ ಸಡಿಲ ಆಗಬಾರದು. … Continue reading ರಾಜ್ಯದಲ್ಲಿ ಲಾಕ್​ಡೌನ್​ 2 ವಾರ ವಿಸ್ತರಣೆ; ಮುಂದಿನ ದಿನಗಳಲ್ಲಿ ವಿಭಿನ್ನವಾಗಿರಲಿದೆ: ಸಿಎಂ ಯಡಿಯೂರಪ್ಪ