ಇದು ಕೊನೆಯ ಎಚ್ಚರಿಕೆ ಮನೆಬಿಟ್ಟು ಹೊರಗಡೆ ಓಡಾಡಿದರೆ ಕ್ರಮ ಕೈಗೊಳ್ಳುವುದು ಗ್ಯಾರಂಟಿ: ಸಿಎಂ ಬಿಎಸ್ವೈ ಎಚ್ಚರಿಕೆ
ಬೆಂಗಳೂರು: ಕರೊನಾ ವೈರಸ್ ಗಂಭೀರತೆಯನ್ನು ಅರಿತು, ಮನೆಯಿಂದ ಹೊರಗೆ ಓಡಾಡುವುದನ್ನು ನಿಲ್ಲಿಸಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದ ಜನತೆಯ ಬಳಿ ಮನವಿ ಮಾಡಿಕೊಂಡರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಯುಗಾದಿ ಪೂಜೆಯನ್ನು ಮನೆಯಲ್ಲೇ ಮಾಡಿ ಆಚರಿಸಿ. ಮಾರುಕಟ್ಟೆಗೆ ಓಡಾಡುವುದನ್ನು ನಿಲ್ಲಿಸಿ. ಮನೆಯಲ್ಲೇ ಕುಳಿತು ಹೋಟೆಲ್ನಿಂದ ಪಾರ್ಸೆಲ್ ತರಿಸಿಕೊಳ್ಳಿ ಎಂದು ವಿನಂತಿಸಿಕೊಂಡರು. ಅಲ್ಲದೆ, ಇಂದಿರಾ ಕ್ಯಾಂಟಿನ್ ಬಳಿ ಹೆಚ್ಚು ಜನರು ಸೇರುತ್ತಿರುವ ಹಿನ್ನೆಲೆಯಲ್ಲಿ ಕ್ಯಾಂಟಿನ್ ಬಂದ್ ಮಾಡುವುದಾಗಿ ಹೇಳಿದರು. ದಿನಪತ್ರಿಕೆ, ಹಾಲು, ಹಣ್ಣು ಹಾಗೂ ಔಷಧಿಗಳಿಗೆ ಪೊಲೀಸರು ಅಡ್ಡಿ … Continue reading ಇದು ಕೊನೆಯ ಎಚ್ಚರಿಕೆ ಮನೆಬಿಟ್ಟು ಹೊರಗಡೆ ಓಡಾಡಿದರೆ ಕ್ರಮ ಕೈಗೊಳ್ಳುವುದು ಗ್ಯಾರಂಟಿ: ಸಿಎಂ ಬಿಎಸ್ವೈ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed