ಇದು ಕೊನೆಯ ಎಚ್ಚರಿಕೆ ಮನೆಬಿಟ್ಟು ಹೊರಗಡೆ ಓಡಾಡಿದರೆ ಕ್ರಮ ಕೈಗೊಳ್ಳುವುದು ಗ್ಯಾರಂಟಿ: ಸಿಎಂ ಬಿಎಸ್​ವೈ ಎಚ್ಚರಿಕೆ

ಬೆಂಗಳೂರು: ಕರೊನಾ ವೈರಸ್​ ಗಂಭೀರತೆಯನ್ನು ಅರಿತು, ಮನೆಯಿಂದ ಹೊರಗೆ ಓಡಾಡುವುದನ್ನು ನಿಲ್ಲಿಸಿ ಎಂದು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ರಾಜ್ಯದ ಜನತೆಯ ಬಳಿ ಮನವಿ ಮಾಡಿಕೊಂಡರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಯುಗಾದಿ ಪೂಜೆಯನ್ನು ಮನೆಯಲ್ಲೇ ಮಾಡಿ ಆಚರಿಸಿ. ಮಾರುಕಟ್ಟೆಗೆ ಓಡಾಡುವುದನ್ನು ನಿಲ್ಲಿಸಿ. ಮನೆಯಲ್ಲೇ ಕುಳಿತು ಹೋಟೆಲ್​ನಿಂದ ಪಾರ್ಸೆಲ್​ ತರಿಸಿಕೊಳ್ಳಿ ಎಂದು ವಿನಂತಿಸಿಕೊಂಡರು. ಅಲ್ಲದೆ, ಇಂದಿರಾ ಕ್ಯಾಂಟಿನ್ ಬಳಿ ಹೆಚ್ಚು ಜನರು ಸೇರುತ್ತಿರುವ ಹಿನ್ನೆಲೆಯಲ್ಲಿ ಕ್ಯಾಂಟಿನ್​ ಬಂದ್​ ಮಾಡುವುದಾಗಿ ಹೇಳಿದರು. ದಿನಪತ್ರಿಕೆ, ಹಾಲು, ಹಣ್ಣು ಹಾಗೂ ಔಷಧಿಗಳಿಗೆ ಪೊಲೀಸರು ಅಡ್ಡಿ … Continue reading ಇದು ಕೊನೆಯ ಎಚ್ಚರಿಕೆ ಮನೆಬಿಟ್ಟು ಹೊರಗಡೆ ಓಡಾಡಿದರೆ ಕ್ರಮ ಕೈಗೊಳ್ಳುವುದು ಗ್ಯಾರಂಟಿ: ಸಿಎಂ ಬಿಎಸ್​ವೈ ಎಚ್ಚರಿಕೆ