ಲಾಕ್​ಡೌನ್​ ಹಿನ್ನೆಲೆ 2ನೇ ವಿಶೇಷ ಪ್ಯಾಕೇಜ್​ ಘೋಷಿಸಿದ ಸಿಎಂ ಬಿಎಸ್​ವೈ! ಯಾರಿಗೆಲ್ಲ ಸಹಾಯಧನ? ಇಲ್ಲಿದೆ ಡಿಟೇಲ್ಸ್​

ಬೆಂಗಳೂರು: ಕರೊನಾ ಲಾಕ್​ಡೌನ್​ನಿಂದ ಸಂಕಷ್ಟಕ್ಕೆ ಸಿಲುಕಿರುವ ಬಡ ಜನರ ಜೀವನಮಟ್ಟ ಸುಧಾರಣೆಯ ಅನುಕೂಲಕ್ಕಾಗಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಮೇ 19ರಂದು 1,250 ಕೋಟಿಗೂ ಹೆಚ್ಚು ಮೊತ್ತದ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದರು. ಇದೀಗ ಕೆಲವು ವಿಶೇಷ ವರ್ಗಗಳನ್ನು ಗಮನದಲ್ಲಿಟ್ಟುಕೊಂಡು ಎರಡನೇ ಪ್ಯಾಕೇಜ್​ ಘೋಷಣೆ ಮಾಡಿದ್ದಾರೆ. ಈ ಪ್ಯಾಕೇಜ್​ನಲ್ಲಿ ಯಾರಿಗೆ ಎಷ್ಟು ಸಹಾಯಧನ ಸಿಗಲಿದೆ ಎಂಬುದರ ಡಿಟೇಲ್ಸ್​ ಇಲ್ಲಿದೆ. 1. ಪವರ್​ ಲೂಮ್ ನೇಕಾರರು ಪ್ರತಿ ಪವರ್ ಲೂಮ್‍ಗೆ ಇಬ್ಬರು ಕೆಲಸಗಾರರಿಗೆ ಮೀರದಂತೆ ತಲಾ 3,000 ರೂ.ನಂತೆ ಪರಿಹಾರ ನೀಡಲು … Continue reading ಲಾಕ್​ಡೌನ್​ ಹಿನ್ನೆಲೆ 2ನೇ ವಿಶೇಷ ಪ್ಯಾಕೇಜ್​ ಘೋಷಿಸಿದ ಸಿಎಂ ಬಿಎಸ್​ವೈ! ಯಾರಿಗೆಲ್ಲ ಸಹಾಯಧನ? ಇಲ್ಲಿದೆ ಡಿಟೇಲ್ಸ್​