ಲಾಕ್ಡೌನ್ ಹಿನ್ನೆಲೆ 2ನೇ ವಿಶೇಷ ಪ್ಯಾಕೇಜ್ ಘೋಷಿಸಿದ ಸಿಎಂ ಬಿಎಸ್ವೈ! ಯಾರಿಗೆಲ್ಲ ಸಹಾಯಧನ? ಇಲ್ಲಿದೆ ಡಿಟೇಲ್ಸ್
ಬೆಂಗಳೂರು: ಕರೊನಾ ಲಾಕ್ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿರುವ ಬಡ ಜನರ ಜೀವನಮಟ್ಟ ಸುಧಾರಣೆಯ ಅನುಕೂಲಕ್ಕಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೇ 19ರಂದು 1,250 ಕೋಟಿಗೂ ಹೆಚ್ಚು ಮೊತ್ತದ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದರು. ಇದೀಗ ಕೆಲವು ವಿಶೇಷ ವರ್ಗಗಳನ್ನು ಗಮನದಲ್ಲಿಟ್ಟುಕೊಂಡು ಎರಡನೇ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಈ ಪ್ಯಾಕೇಜ್ನಲ್ಲಿ ಯಾರಿಗೆ ಎಷ್ಟು ಸಹಾಯಧನ ಸಿಗಲಿದೆ ಎಂಬುದರ ಡಿಟೇಲ್ಸ್ ಇಲ್ಲಿದೆ. 1. ಪವರ್ ಲೂಮ್ ನೇಕಾರರು ಪ್ರತಿ ಪವರ್ ಲೂಮ್ಗೆ ಇಬ್ಬರು ಕೆಲಸಗಾರರಿಗೆ ಮೀರದಂತೆ ತಲಾ 3,000 ರೂ.ನಂತೆ ಪರಿಹಾರ ನೀಡಲು … Continue reading ಲಾಕ್ಡೌನ್ ಹಿನ್ನೆಲೆ 2ನೇ ವಿಶೇಷ ಪ್ಯಾಕೇಜ್ ಘೋಷಿಸಿದ ಸಿಎಂ ಬಿಎಸ್ವೈ! ಯಾರಿಗೆಲ್ಲ ಸಹಾಯಧನ? ಇಲ್ಲಿದೆ ಡಿಟೇಲ್ಸ್
Copy and paste this URL into your WordPress site to embed
Copy and paste this code into your site to embed