ಸಿಎಂ ಬಿಎಸ್​ವೈ ರಾಜಕೀಯ ಕಾರ್ಯದರ್ಶಿ ಎನ್​.ಆರ್​. ಸಂತೋಷ್​ ಆತ್ಮಹತ್ಯೆಗೆ ಯತ್ನ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪರ ರಾಜಕೀಯ ಕಾರ್ಯದರ್ಶಿ ಎನ್​.ಆರ್​. ಸಂತೋಷ್​ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಶುಕ್ರವಾರ ರಾತ್ರಿ 7:30ರ ಸುಮಾರಿಗೆ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂದು ತಿಳಿದುಬಂದಿದೆ. ಅವರನ್ನು ಎಂ.ಎಸ್​​ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಆತ್ಮಹತ್ಯೆ ಯತ್ನಕ್ಕೆ ನಿಖರ ಕಾರಣವೇನೆಂದ ತಿಳಿದುಬಂದಿಲ್ಲ. ವೈದ್ಯಕೀಯ ತೀವ್ರ ನಿಗಾ ಘಟಕದಲ್ಲಿ ಸಂತೋಷ್​ಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯ ಸ್ಥಿರವಾಗಿದೆ ಎಂಬ ಮಾಹಿತಿ ಸಿಕ್ಕಿದೆ. ಇದನ್ನೂ ಓದಿ: ಕಾಂಗ್ರೆಸ್ ಮುಕ್ತ ಗ್ರಾಪಂ ಬಿಜೆಪಿ ಗುರಿ: ರಾಜ್ಯ ಬಿಜೆಪಿ … Continue reading ಸಿಎಂ ಬಿಎಸ್​ವೈ ರಾಜಕೀಯ ಕಾರ್ಯದರ್ಶಿ ಎನ್​.ಆರ್​. ಸಂತೋಷ್​ ಆತ್ಮಹತ್ಯೆಗೆ ಯತ್ನ