ಮಾಜಿ ಸಿಎಂ ಎಚ್​ಡಿಕೆ ಭೇಟಿ ಬಗ್ಗೆ ಸಿಎಂ ಬಿ.ಎಸ್​. ಯಡಿಯೂರಪ್ಪ ಹೇಳಿದ್ದು ಹೀಗೆ…

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಮ್ಮನ್ನು ರಾಜಕೀಯ ಕಾರಣಕ್ಕಾಗಿ ಭೇಟಿ ಮಾಡಿದ್ದಲ್ಲ. ದಾಸರಹಳ್ಳಿ ಕ್ಷೇತ್ರದಲ್ಲಿ ಮಳೆಯಿಂದ ಹಾನಿಯಾಗಿದ್ದು, ಹೆಚ್ಚಿನ ನೆರವು ನೀಡಬೇಕು ಎಂದು ಕೇಳಲು ಬಂದಿದ್ದರು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿವರಣೆ ನೀಡಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ದಂಧೆ ತನಿಖೆ ವಿಷಯದಲ್ಲಿ ಮುಕ್ತ ಅವಕಾಶ ನೀಡಿದ್ದು, ಯಾವುದೇ ಒತ್ತಡ, ಹಸ್ತಕ್ಷೇಪದ ಪ್ರಶ್ನೆಯೇ ಉದ್ಭವಿಸದು ಎಂದರು. ಇದನ್ನೂ ಓದಿ: ರಾಜ್ಯ ಸರ್ಕಾರಕ್ಕೆ ಬಂಪರ್​ ಆಫರ್​ ಕೊಟ್ಟ ಶಾಸಕ ಜಮೀರ್​ ಪ್ರವಾಹ ಪರಿಹಾರ ಕಾರ್ಯಕ್ಕೆ ಅಧಿಕ‌ ನೆರವು … Continue reading ಮಾಜಿ ಸಿಎಂ ಎಚ್​ಡಿಕೆ ಭೇಟಿ ಬಗ್ಗೆ ಸಿಎಂ ಬಿ.ಎಸ್​. ಯಡಿಯೂರಪ್ಪ ಹೇಳಿದ್ದು ಹೀಗೆ…