ಸಚಿವರಿಗೆ ಬಿಸಿಮುಟ್ಟಿಸಿದ ಸಿಎಂ ಬಿಎಸ್​ವೈ

ಬೆಂಗಳೂರು: ವಿಧಾನಮಂಡಲ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿಯೇ ಸಚಿವರೊಂದಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಹತ್ವದ ಅನೌಪಚಾರಿಕ ಸಭೆ ನಡೆಸಿದರು. ಸಂಪುಟ ಸಭೆಯಲ್ಲಿ ಚರ್ಚಿಸುವ ಹೊರತಾಗಿ ಇತರ ಪ್ರಾಮುಖ್ಯ ವಿಚಾರಗಳನ್ನು ತುರ್ತಾಗಿ ಚರ್ಚಿಸುವ ಉದ್ದೇಶದಿಂದ ಸಭೆ ಕರೆದಿದ್ದರು ಎಂದು ಮೂಲಗಳು ತಿಳಿಸಿದೆ. ಈವರೆಗೂ ಸರ್ಕಾರದ ಕಡೆಯಿಂದ ಸಭೆಯ ಅಧಿಕೃತ ಮಾಹಿತಿ ಹೊರಬಂದಿಲ್ಲ. ಸದನದಲ್ಲಿ ಸಚಿವರ ನಡವಳಿಕೆಗಳ ಕುರಿತು ಸಿಎಂ ಬುದ್ಧಿವಾದ ಹೇಳಿದರೆ ಎಂದು ತಿಳಿದುಬಂದಿದೆ. ಇದನ್ನೂ ಓದಿರಿ: ನಾನು ಜೆಡಿಎಸ್ ನಲ್ಲೇ ಇದ್ದೇನೆ ಕಲಾಪದಲ್ಲಿ ಪ್ರತಿಪಕ್ಷದಿಂದ ದಾಳಿ ನಡೆಯುವಾಗ ಸದನದಲ್ಲಿ … Continue reading ಸಚಿವರಿಗೆ ಬಿಸಿಮುಟ್ಟಿಸಿದ ಸಿಎಂ ಬಿಎಸ್​ವೈ