ದೆಹಲಿಯಲ್ಲಿ ಮೋದಿ-ಬಿಎಸ್​ವೈ ಮಹತ್ವದ ಮಾತುಕತೆ: ಚರ್ಚಿಸಿದ್ದೇನು ಎಂಬುದಕ್ಕೆ ಯಡಿಯೂರಪ್ಪ ಹೇಳಿದ್ದಿಷ್ಟು..

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ಇಂದು ದೆಹಲಿಯಲ್ಲಿ ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಮಾತ್ರವಲ್ಲ, ನಾಳೆ ಅವರು ಅಮಿತ್​ ಷಾ, ರಾಜನಾಥ್ ಸಿಂಗ್​ ಅವರಲ್ಲದೆ ಕೇಂದ್ರದ ಇತರ ಕೆಲವು ಸಚಿವರನ್ನೂ ಭೇಟಿಯಾಗಲಿರುವುದಾಗಿ ಹೇಳಿಕೊಂಡಿದ್ದಾರೆ. ಈ ಎಲ್ಲದರ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯ ರಾಷ್ಟ್ರಮಟ್ಟದಲ್ಲಿ ಕುತೂಹಲ ಕೆರಳಿಸಿದೆ. ಪ್ರಧಾನಿಯವರನ್ನು ಭೇಟಿಯಾಗಿ ಹೊರಬಂದ ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಏನು ಚರ್ಚೆ ಮಾಡಿದ್ದೇನೆ ಎಂಬುದಾಗಿ ನಾಳೆ ಹೇಳುವುದಾಗಿ ಎನ್ನುವ ಮೂಲಕ ಮಾತುಕತೆಯ ಕುರಿತು ಮತ್ತಷ್ಟು … Continue reading ದೆಹಲಿಯಲ್ಲಿ ಮೋದಿ-ಬಿಎಸ್​ವೈ ಮಹತ್ವದ ಮಾತುಕತೆ: ಚರ್ಚಿಸಿದ್ದೇನು ಎಂಬುದಕ್ಕೆ ಯಡಿಯೂರಪ್ಪ ಹೇಳಿದ್ದಿಷ್ಟು..