ಶಾಲಾ-ಕಾಲೇಜುಗಳಿಗೆ ರಜೆ ವಿಚಾರ; ಕರೊನಾ ನಿಯಂತ್ರಣ ನಿಟ್ಟಿನಲ್ಲಿ ಸಿಎಂ ಮಹತ್ವದ ನಿರ್ಧಾರ
ಬೆಂಗಳೂರು: ರಾಜ್ಯದಲ್ಲಿ ನಿಯಂತ್ರಣಕ್ಕೆ ಸಿಗದೆ ವ್ಯಾಪಿಸುತ್ತಿರುವ ಕರೊನಾ ಸೋಂಕಿನ ಪರಿಸ್ಥಿತಿ ನಿಭಾಯಿಸುವ ಸಲುವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸಭೆ ನಡೆಸಿದ್ದು, ಒಂದಷ್ಟು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡು ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಕೋವಿಡ್ ಸ್ಥಿತಿಗತಿ ಕುರಿತು ಸಭೆ ನಡೆಸಿದ ಸಿಎಂ ಬೊಮ್ಮಾಯಿ, ಬೂಸ್ಟರ್ ಡೋಸ್ ಅಭಿಯಾನಕ್ಕೆ ವೇಗ ಕೊಡಲು ಸೂಚನೆ ನೀಡಿದರು. ಸೋಂಕಿತರಾಗಿ ಹೋಮ್ ಐಸೋಲೇಷನ್ನಲ್ಲಿ ಇರುವವರ ಮೇಲೆ ಹೆಚ್ಚಿನ ನಿಗಾ ಇಡಲು ತಿಳಿಸಿರುವ ಅವರು, ಸೋಂಕು ಕಡಿಮೆ ಆಗುವವರೆಗೂ ಐಸೋಲೇಷನ್ನಲ್ಲೇ ಇರಿಸುವಂತೆ ತಿಳಿಸಿದರು. ಕೋವಿಡ್ … Continue reading ಶಾಲಾ-ಕಾಲೇಜುಗಳಿಗೆ ರಜೆ ವಿಚಾರ; ಕರೊನಾ ನಿಯಂತ್ರಣ ನಿಟ್ಟಿನಲ್ಲಿ ಸಿಎಂ ಮಹತ್ವದ ನಿರ್ಧಾರ
Copy and paste this URL into your WordPress site to embed
Copy and paste this code into your site to embed