ನಾನು 110 ಕೆಜಿ ಇದ್ದೇನೆ, ಕಾಂಗ್ರೆಸ್ಗೆ ನನ್ನನ್ನು ತುಳಿಯೋಕೆ ಆಗಲ್ಲ ಎನ್ನುತ್ತಲೇ ಜೆಡಿಎಸ್ಗೆ ಇಬ್ರಾಹಿಂ ಎಂಟ್ರಿ!
ಬೆಳಗಾವಿ: ಕಾಂಗ್ರೆಸ್ ಸಂಬಂಧವನ್ನೇ ಕಡಿದುಕೊಳ್ಳಲು ನಿರ್ಧರಿಸಿರುವ ವಿಧಾನಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ, ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಇಬ್ರಾಹಿಂ, ಜನರು ಕಾಂಗ್ರೆಸ್ ಪಕ್ಷವನ್ನು ಕೈ ಬಿಟ್ಟಿದ್ದಾರೆ. ಈ ಪಕ್ಷದ ಮುಖಂಡರು ಬೆಂಗಳೂರು- ದೆಹಲಿಯಲ್ಲಿ ಕುಳಿತು ಚರ್ಚೆ ಮಾಡ್ತಾರೆ. ಇದರಿಂದ ಕಾಂಗ್ರೆಸ್ ಜನರಿಂದ ದೂರವಾಗಿದೆ ಎಂದರು. ಕಾಂಗ್ರೆಸ್ ಪಕ್ಷದಲ್ಲಿ ನಿಮ್ಮನ್ನು ತುಳಿಯಲಾಯಿತು(ಕಡೆಗಣಿಸುವಿಕೆ) ಎನ್ನಲಾಗುತ್ತಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಇಬ್ರಾಹಿಂ, ನನ್ನನ್ನು ತುಳಿಯಲು ನಾನು ಹಗುರವಾಗಿಲ್ಲ, 110 ಕೆಜಿ ಇರುವೆ. ಆದರೆ ಕಾಂಗ್ರೆಸ್ನಲ್ಲಿ … Continue reading ನಾನು 110 ಕೆಜಿ ಇದ್ದೇನೆ, ಕಾಂಗ್ರೆಸ್ಗೆ ನನ್ನನ್ನು ತುಳಿಯೋಕೆ ಆಗಲ್ಲ ಎನ್ನುತ್ತಲೇ ಜೆಡಿಎಸ್ಗೆ ಇಬ್ರಾಹಿಂ ಎಂಟ್ರಿ!
Copy and paste this URL into your WordPress site to embed
Copy and paste this code into your site to embed