ದ್ವೇಷದ ರಾಜಕಾರಣ, ತೇಜೋವಧೆ ಮಾಡುವ ಟ್ರೋಲ್​ಗಳ ವಿರುದ್ಧ ಕಠಿಣ ಕ್ರಮ; ಸಿಎಂ ಖಡಕ್ ಸೂಚನೆ!

ಬೆಂಗಳೂರು: ರಾಜ್ಯದ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಹಲವು ಬದಲಾವಣೆಗಳನ್ನು ತರುವಲ್ಲಿ ನಿರತರಾಗಿದ್ದಾರೆ. ಈ ನಿಟ್ಟಿನಲ್ಲಿ ಬದಲಾವಣೆಯತ್ತ ಹೆಚ್ಚು ಗಮನ ಹರಿಸುತ್ತಿರುವ ಸಿಎಂ ಸಿದ್ದರಾಮಯ್ಯ, ಇತ್ತೀಚೆಗೆ ನಡೆದ ನಾಡಿನ ಸಾಹಿತಿ ಮತ್ತು ಬರಹಗಾರರ ಸಭೆಯಲ್ಲಿ ರಾಜ್ಯದ ಜನತೆಗೆ ಕೆಲವು ಭರವಸೆಗಳನ್ನು ನೀಡಿದ್ದಾರೆ. ನೀಡಿದ ಭರವಸೆಗಳು ಈ ಕೆಳಕಂಡಂತಿವೆ: ಇದನ್ನೂ ಓದಿ: ಬೆಂಗಳೂರು ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಬಿ ದಯಾನಂದ ನೇಮಕ ಪಠ್ಯ ಮತ್ತು ಪಾಠಗಳ ಮೂಲಕ ಮಕ್ಕಳ ಮನಸ್ಸನ್ನು … Continue reading ದ್ವೇಷದ ರಾಜಕಾರಣ, ತೇಜೋವಧೆ ಮಾಡುವ ಟ್ರೋಲ್​ಗಳ ವಿರುದ್ಧ ಕಠಿಣ ಕ್ರಮ; ಸಿಎಂ ಖಡಕ್ ಸೂಚನೆ!