ಬರಗಾಲದಲ್ಲೂ ಸಿಎಂ ಶೋಕಿ; ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಕಿಡಿ

ಬೆಂಗಳೂರು: ರಾಜ್ಯ ತೀವ್ರ ಬರಗಾಲ, ವಿದ್ಯುತ್ ಕ್ಷಾಮದಿಂದ ಬಳಲುತ್ತಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ಐಶಾರಾಮಿ ಜೀವನದ ಮೂಲಕ ಶೋಕಿ ಮಾಡುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷರಾದ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದರು. ಜೆ.ಪಿ. ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಮುಖ್ಯಮಂತ್ರಿ ನಿವಾಸಕ್ಕೆ ಹೊಸದಾಗಿ ಕಾನ್ಫ್‌ರೆನ್ಸ್ ಹಾಲ್ ಮಾಡಿಕೊಂಡಿದ್ದಾರೆ. ಅದಕ್ಕೆ 3 ಕೋಟಿ ರೂ.ಗಳಷ್ಟು ಜನರ ದುಡ್ಡು ಖರ್ಚು ಮಾಡಿದ್ದಾರೆ. ಅದರ ಜತೆಗೆ ಕಾವೇರಿ ನಿವಾಸಕ್ಕೆ 1.90 ಕೋಟಿ ರೂ. ಬೆಲೆ ಬಾಳುವ ಸ್ಟ್ಯಾನ್ಲಿ ವಿದೇಶಿ ಬ್ರಾಂಡಿನ ಸೋಫಾ ಸೆಟ್ ಸೋಫಾ … Continue reading ಬರಗಾಲದಲ್ಲೂ ಸಿಎಂ ಶೋಕಿ; ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಕಿಡಿ