ಚುನಾವಣಾ ಸಮಾವೇಶದಲ್ಲಿ ಗಾಯಗೊಂಡ ಮಮತಾ ಬ್ಯಾನರ್ಜಿ: ನನ್ನ ಮೇಲೆ ಸಂಚು ನಡೆದಿದೆ ಎಂದ ದೀದಿ

ಕಲ್ಕತ್ತ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಚುನಾವಣಾ ರಾಲಿ ವೇಳೆ ಗಾಯಗೊಂಡಿರುವ ಘಟನೆ ಬುಧವಾರ ನಂದಿಗ್ರಾಮದಲ್ಲಿ ನಡೆದಿದೆ. ಅವರ ಕಾಲಿಗೆ ಮತ್ತು ಮುಖಕ್ಕೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ‘ಯಾರೋ ಕಿಡಗೇಡಿಗಳು ನನ್ನನ್ನು ಬಲವಾಗಿ ನೂಕಿದ್ದರಿಂದ ಬಲಗಾಲಿಗೆ ಗಾಯವಾಗಿದೆ, ಮುಖವನ್ನು ಕೈ ಬೆರಳುಗಳಿಂದ ಪರಚಲಾಗಿದೆ’ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಇದು ನನ್ನ ಮೇಲೆ ಹಲ್ಲೆ ಮಾಡುವ ಅಥವಾ ನನ್ನನ್ನು ಮುಗಿಸುವ ಸಂಚು ಎಂದು ಮಮತಾ ಗಂಭೀರ ಆರೋಪ ಮಾಡಿದ್ದಾರೆ. ಕಲ್ಕತ್ತಕ್ಕೆ ತೆರಳಿದ ಅವರು ವೈದ್ಯರನ್ನು … Continue reading ಚುನಾವಣಾ ಸಮಾವೇಶದಲ್ಲಿ ಗಾಯಗೊಂಡ ಮಮತಾ ಬ್ಯಾನರ್ಜಿ: ನನ್ನ ಮೇಲೆ ಸಂಚು ನಡೆದಿದೆ ಎಂದ ದೀದಿ