More

    ಮಳೆ- ನೆರೆ ಹಾನಿ ಕುರಿತು ಸಿಎಂ ಸಭೆ

    ವಿಜಯಪುರ: ಮಳೆ ಹಾಗೂ ನೆರೆ ಹಾವಳಿಗೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ ಮಂಗಳವಾರ ಮೂರು ಜಿಲ್ಲೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

    ಇಲ್ಲಿನ ಆಲನಲಮಟ್ಟಿ ಜಲಾಶಯದ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯಲ್ಲಿ ಗದಗ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆ ಪರಿಸ್ಥಿತಿ ಬಗ್ಗೆ ಪರಿಶೀಲಿಸಿದರು.

    ಇದನ್ನೂ ಓದಿ: VIDEO: ಚೇರ್​ನಿಂದ ಕೆಳಗೆ ಬಿದ್ದು ಟ್ರೋಲ್​ ಆದ ಪಾಕ್​ ಕ್ರಿಕೆಟಿಗ..!

    ಡಿಸಿಎಂ ಗೋವಿಂದ ಕಾರಜೋಳ, ಸಚಿವ ಆರ್‌.ಅಶೋಕ, ಬಸವರಾಜ ಬೊಮ್ಮಾಯಿ, ಶಾಸಕರಾದ ಎ.ಎಸ್. ಪಾಟೀಲ ನಡಹಳ್ಳಿ, ಎಸ್.ಆರ್. ಪಾಟೀಲ, ಮುರುಗೇಶ ನಿರಾಣಿ ಸೇರಿದಂತೆ ಮೂರು ಜಿಲ್ಲೆಗಳ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಭಾಗವಹಿಸಿದ್ದರು.

    ತಳವಾರ ಮತ್ತು ಪರಿವಾರ ಸಮುದಾಯದ ಮೀಸಲು ಗೊಂದಲ ಬಗೆಹರಿಸಲು ಮನವಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts