‘ಗ್ಯಾರಂಟಿ’ಗಾಗಿ ಸಿಎಂ-ಸಚಿವರ ಸಭೆ: ಕೊನೆಗೇನು ನಿರ್ಧಾರ?

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದ ಕಾಂಗ್ರೆಸ್​ ಚುನಾವಣಾಪೂರ್ವದಲ್ಲಿ ನೀಡಿದ್ದ ಐದು ‘ಗ್ಯಾರಂಟಿ’ಗಳ ಕುರಿತು ಜನರು ಭಾರಿ ನಿರೀಕ್ಷೆ ಇರಿಸಿಕೊಂಡಿದ್ದಾರೆ. ಈ ‘ಗ್ಯಾರಂಟಿ’ಗಳು ಯಾವಾಗ ಜಾರಿ ಆಗಲಿದೆ ಎಂದು ಜನರು ಕಾಯುತ್ತಿದ್ದರೆ, ಪ್ರತಿಪಕ್ಷಗಳು ಬೇಗ ಜಾರಿ ಮಾಡುವಂತೆ ಕೆಣಕಲಾರಂಭಿಸಿವೆ. ಈ ಎಲ್ಲದರ ನಡುವೆ ‘ಗ್ಯಾರಂಟಿ’ಗಳ ಜಾರಿ ಗ್ಯಾರಂಟಿ ಎಂದು ಪುನರುಚ್ಚರಿಸುತ್ತಿರುವ ಸಿಎಂ ಮತ್ತಿತರ ಕಾಂಗ್ರೆಸ್ ನಾಯಕರು ಇಂದು ಮಹತ್ವದ ಸಭೆ ನಡೆಸಿದ್ದಾರೆ. ‘ಗ್ಯಾರಂಟಿ’ ಯೋಜನೆ ಅನುಷ್ಠಾನ ಬಗ್ಗೆ ಸಭೆಯಲ್ಲಿ ಭಾರಿ ಚರ್ಚೆ ನಡೆದರೂ ಯಾವುದೇ … Continue reading ‘ಗ್ಯಾರಂಟಿ’ಗಾಗಿ ಸಿಎಂ-ಸಚಿವರ ಸಭೆ: ಕೊನೆಗೇನು ನಿರ್ಧಾರ?