ಸಿಎಂ ಆಯ್ಕೆ ಬೆನ್ನಿಗೆ ಬಿಜೆಪಿಯಲ್ಲೂ ಗರಿಗೆದರಿದ ರಾಜಕೀಯ ಚಟುವಟಿಕೆ: ಯಾರು ಆ ನಾಯಕ?

ಬೆಂಗಳೂರು: ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ಕಾಂಗ್ರೆಸ್​ನಲ್ಲಿ ಕೊನೆಗೂ ತೀರ್ಮಾನವಾದ ಬೆನ್ನಿಗೆ ರಾಜ್ಯ ಬಿಜೆಪಿಯಲ್ಲೂ ಇದೀಗ ಭಾರಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ವಿಧಾನಸಭೆಯ ವಿಪಕ್ಷ ನಾಯಕನ ಆಯ್ಕೆ ಹಿನ್ನೆಲೆಯಲ್ಲಿ ರಾಜಕಾರಣ ಚುರುಕುಗೊಂಡಿದೆ. ಈ ಹಿಂದೆ ವಿಧಾನಸಭೆಯ ವಿಪಕ್ಷ ನಾಯಕ ಆಗಿದ್ದ ಸಿದ್ದರಾಮಯ್ಯ ಇದೀಗ ನೂತನ ಮುಖ್ಯಮಂತ್ರಿ ಆಗಿ ಆಯ್ಕೆಗೊಂಡಿದ್ದರಿಂದ, ಇನ್ನೊಮ್ಮೆ ಸಿಎಂ ಆಗುವ ಅವಕಾಶ ಸಿಕ್ಕಿದೆ. ಮತ್ತೊಂದೆಡೆ ಪ್ರಬಲ ಆಕಾಂಕ್ಷಿಯಾಗಿದ್ದ ಡಿ.ಕೆ.ಶಿವಕುಮಾರ್​ಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ. ಇದನ್ನೂ ಓದಿ: ಸಿಎಂ ಸ್ಥಾನಕ್ಕಾಗಿ ‘ಬಂಡೆ’ದ್ದ ಡಿ.ಕೆ.ಶಿವಕುಮಾರ್​ … Continue reading ಸಿಎಂ ಆಯ್ಕೆ ಬೆನ್ನಿಗೆ ಬಿಜೆಪಿಯಲ್ಲೂ ಗರಿಗೆದರಿದ ರಾಜಕೀಯ ಚಟುವಟಿಕೆ: ಯಾರು ಆ ನಾಯಕ?