ಗ್ಯಾರಂಟಿಗಳ ಅನುಷ್ಠಾನಕ್ಕಾಗಿ ಸಂಪುಟ ಭರ್ತಿ, ಕೊಟ್ಟ ಮಾತಿನಂತೆ ನಡೆಯುತ್ತೇವೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್​ ಪಕ್ಷವು ಮತದಾರರಿಗೆ ನೀಡಿದ್ದ ಭರವಸೆಗಳನ್ನು ತ್ವರಿತವಾಗಿ ಅನುಷ್ಠಾನಕ್ಕೆ ತರಲು ಸಂಪುಟದಲ್ಲಿನ ಎಲ್ಲಾ ಸ್ಥಾನಗಳನ್ನು ಭರ್ತಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ನೂತನ ಸಂಪುಟ ಸಚಿವರ ಜೊತೆ ಅನೌಪಚಾರಿಕ ಸಭೆ ಬಳಿಕ ಮಾತನಾಡಿದ ಸಿಎಂ ಗ್ಯಾರಂಟಿಗಳನ್ನು ಜಾರಿ ಮಾಡುವ ಕುರಿತು ಮುಂದಿನ ಸಭೆಯಲ್ಲಿ ತೀರ್ಮಾನ ಮಾಡಲಾಗುವುದು ಎಂದು ಹೇಳಿದ್ದಾರೆ. ಪೂರ್ಣ ಪ್ರಮಾಣದ ಸಂಪುಟ ನೂತನ ಸಚಿವರಿಗೆ ಖಾತೆ ಹಂಚಿಕೆ ಶನಿವಾರ ಅಥವಾ ಭಾನುವಾರದೊಳಗಡೆ ಮಾಡುತ್ತೇವೆ. ಗ್ಯಾರಂಟಿಗಳನ್ನು ಈಡೇರಿಸುವ ಸಲುವಾಗಿ … Continue reading ಗ್ಯಾರಂಟಿಗಳ ಅನುಷ್ಠಾನಕ್ಕಾಗಿ ಸಂಪುಟ ಭರ್ತಿ, ಕೊಟ್ಟ ಮಾತಿನಂತೆ ನಡೆಯುತ್ತೇವೆ: ಸಿಎಂ ಸಿದ್ದರಾಮಯ್ಯ