ದೌರ್ಜನ್ಯಕ್ಕೊಳಗಾದ ಮಹಿಳಾ ಕುಸ್ತಿಪಟುಗಳನ್ನು ತಕ್ಷಣ ಬಿಡುಗಡೆ ಮಾಡಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತಮ್ಮ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯವನ್ನು ಖಂಡಿಸಿ ಕುಸ್ತಿಪಟುಗಳು ಕಳೆದ ಹಲವು ದಿನಗಳಿಂದ ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್​ ಮಂತರ್​ನಲ್ಲಿ ನಡೆಸುತ್ತಿರುವ ಪ್ರತಿಭಟನೆ ಈಗ ಮತ್ತೊಂದು ಹಂತ ತಲುಪಿದೆ. ಇನ್ನು ಪ್ರತಿಭಟನಾ ನಿರತ ಕುಸ್ತಿಪಟುಗಳು ಭಾನುವಾರ(ಮೇ 28)ರಂದು ಉದ್ಘಾಟನೆಗೊಂಡ ನೂತನ ಸಂಸತ್​ ಭವನದ ಎದುರು ಪ್ರತಿಭಟನಾ ನಡೆಸಲು ಮುಂದಾದಾಗ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಕುಸ್ತಿಪಟುಗಳ ಮೇಲಿನ ಪೊಲೀಸ್​ ದೌರ್ಜನ್ಯವನ್ನು ವಿರೋಧ ಪಕ್ಷಗಳು ಖಂಡಿಸಿದ್ದು ಈ ಕುರಿತು ಸಿಎಂ ಸಿದ್ದರಾಮಯ್ಯ ಟ್ವೀಟ್​ ಮಾಡಿ ತಮ್ಮ … Continue reading ದೌರ್ಜನ್ಯಕ್ಕೊಳಗಾದ ಮಹಿಳಾ ಕುಸ್ತಿಪಟುಗಳನ್ನು ತಕ್ಷಣ ಬಿಡುಗಡೆ ಮಾಡಿ: ಸಿಎಂ ಸಿದ್ದರಾಮಯ್ಯ