ಉತ್ತರ ಅಭಿವೃದ್ಧಿಗೆ ಬಂಪರ್ ಕೊಡುಗೆ; ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ
ಬೆಳಗಾವಿ: ರಾಜ್ಯದ ರೈತರ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಮೇಲಿನ ಬಡ್ಡಿ ಮನ್ನಾ, ನಂಜುಂಡಪ್ಪ ವರದಿ ಅನುಷ್ಠಾನದ ಅಧ್ಯಯನಕ್ಕೆ ಸಮಿತಿ ರಚನೆ, ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಒತ್ತು, ಪ್ರವಾಸೋದ್ಯಮ ಅಭಿವೃದ್ಧಿ… ವಿಧಾನಮಂಡಲದಲ್ಲಿ ಮೂರು ದಿನಗಳ ಕಾಲ ನಡೆದ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತ ಚರ್ಚೆಯ ಮೇಲೆ ಉತ್ತರ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ ಘೋಷಣೆಗಳಿವು. ಈ ಭಾಗದ ಸಮಗ್ರ ಅಭಿವೃದ್ಧಿಯನ್ನು ದೃಷ್ಟಿಯಲ್ಲಿ ಟ್ಟುಕೊಂಡು ಮತ್ತೊಂದು ಉನ್ನತಾಧಿಕಾರ ಸಮಿತಿ ರಚಿಸಿ ವರದಿ ಪಡೆದು ತಾರತಮ್ಯ … Continue reading ಉತ್ತರ ಅಭಿವೃದ್ಧಿಗೆ ಬಂಪರ್ ಕೊಡುಗೆ; ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ
Copy and paste this URL into your WordPress site to embed
Copy and paste this code into your site to embed