ಮುಂದಿನ ಸಚಿವ ಸಂಪುಟ ಸಭೆ ಬಳಿಕ ಜನರಿಗೆ ‘ಗ್ಯಾರಂಟಿ’; ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಐದು ಪ್ರಮುಖ ಭರವಸೆಗಳಿಗೆ ಮೊದಲ ಸಚಿವ ಸಂಪುಟ ಸಭೆಯಲ್ಲಿ ತಾತ್ವಿಕವಾಗಿ ಒಪ್ಪಿಗೆ ನೀಡಿದ್ದು, ವಿಸ್ತೃತವಾಗಿ ಯೋಜನೆ ರೂಪಿಸಿದ ನಂತರ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದು ಜಾರಿಗೆ ತರುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಮೊದಲ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 200 ಯೂನಿಟ್ ವಿದ್ಯುತ್, ಮನೆ ಒಡತಿಗೆ 2,000 ರೂ, ಯುವ ನಿಧಿಯಡಿ ಪದವೀಧರರಿಗೆ ಮಾಸಿಕ 3,000 ರೂ, ಡಿಪ್ಲೊಮಾ ವ್ಯಾಸಂಗ ಮಾಡಿದವರಿಗೆ 1,500 ರೂ, … Continue reading ಮುಂದಿನ ಸಚಿವ ಸಂಪುಟ ಸಭೆ ಬಳಿಕ ಜನರಿಗೆ ‘ಗ್ಯಾರಂಟಿ’; ಸಿಎಂ ಸಿದ್ದರಾಮಯ್ಯ ಘೋಷಣೆ