ಹಿಂದಿನ ಬಿಜೆಪಿ ಸರ್ಕಾರದ ಬಿಬಿಎಂಪಿ ವ್ಯಾಪ್ತಿಯ ಯೋಜನೆಗಳಿಗೆ ಸಿಎಂ ಸಿದ್ದರಾಮಯ್ಯ ಬ್ರೇಕ್!

ಬೆಂಗಳೂರು: ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕರಿಸಿ ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆ ಹಿಂದಿನ ಬಿಜೆಪಿ ಸರ್ಕಾರದ ಬಿಬಿಎಂಪಿ ವ್ಯಾಪ್ತಿಯ ಯೋಜನೆಗಳಿಗೆ ಸಿದ್ದರಾಮಯ್ಯ ಅವರು ಬ್ರೇಕ್ ಹಾಕಿದ್ದಾರೆ. ಯಾವುದೇ ಹೊಸ ಯೋಜನೆಗೆ ಟೆಂಡರ್ ಆಹ್ವಾನಿಸದಂತೆ ಸಿಎಂ ಸಿದ್ದರಾಮಯ್ಯ ಆದೇಶ ಮಾಡಿದ್ದಾರೆ. 4,969 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸಿಎಂ ಆಗಿದ್ದ ಬವಸರಾಜ ಬೊಮ್ಮಾಯಿ ಅವರು ಅನುಮೋದನೆ ನೀಡಿದ್ದರು. ಆದರೆ ಸಿದ್ದರಾಮಯ್ಯ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಎಲ್ಲ ಯೋಜನೆಗಳಿಗೂ ತಡೆ ನೀಡಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್​ನವರು ಬೈಯೋದು ಬೇಡ, … Continue reading ಹಿಂದಿನ ಬಿಜೆಪಿ ಸರ್ಕಾರದ ಬಿಬಿಎಂಪಿ ವ್ಯಾಪ್ತಿಯ ಯೋಜನೆಗಳಿಗೆ ಸಿಎಂ ಸಿದ್ದರಾಮಯ್ಯ ಬ್ರೇಕ್!