ಹಿಂದಿನ ಬಿಜೆಪಿ ಸರ್ಕಾರದ ಬಿಬಿಎಂಪಿ ವ್ಯಾಪ್ತಿಯ ಯೋಜನೆಗಳಿಗೆ ಸಿಎಂ ಸಿದ್ದರಾಮಯ್ಯ ಬ್ರೇಕ್!
ಬೆಂಗಳೂರು: ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕರಿಸಿ ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆ ಹಿಂದಿನ ಬಿಜೆಪಿ ಸರ್ಕಾರದ ಬಿಬಿಎಂಪಿ ವ್ಯಾಪ್ತಿಯ ಯೋಜನೆಗಳಿಗೆ ಸಿದ್ದರಾಮಯ್ಯ ಅವರು ಬ್ರೇಕ್ ಹಾಕಿದ್ದಾರೆ. ಯಾವುದೇ ಹೊಸ ಯೋಜನೆಗೆ ಟೆಂಡರ್ ಆಹ್ವಾನಿಸದಂತೆ ಸಿಎಂ ಸಿದ್ದರಾಮಯ್ಯ ಆದೇಶ ಮಾಡಿದ್ದಾರೆ. 4,969 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸಿಎಂ ಆಗಿದ್ದ ಬವಸರಾಜ ಬೊಮ್ಮಾಯಿ ಅವರು ಅನುಮೋದನೆ ನೀಡಿದ್ದರು. ಆದರೆ ಸಿದ್ದರಾಮಯ್ಯ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಎಲ್ಲ ಯೋಜನೆಗಳಿಗೂ ತಡೆ ನೀಡಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್ನವರು ಬೈಯೋದು ಬೇಡ, … Continue reading ಹಿಂದಿನ ಬಿಜೆಪಿ ಸರ್ಕಾರದ ಬಿಬಿಎಂಪಿ ವ್ಯಾಪ್ತಿಯ ಯೋಜನೆಗಳಿಗೆ ಸಿಎಂ ಸಿದ್ದರಾಮಯ್ಯ ಬ್ರೇಕ್!
Copy and paste this URL into your WordPress site to embed
Copy and paste this code into your site to embed