ಮಾನವ-ಕಾಡುಪ್ರಾಣಿ ಸಂಘರ್ಷ ವೈಜ್ಞಾನಿಕ ಕ್ರಮ ಅನುಸರಿಸಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಮಾನವ ಹಾಗೂ ಕಾಡುಪ್ರಾಣಿಗಳ ನಡುವಿನ ಸಂಘರ್ಷ ಹೆಚ್ಚಾಗುತ್ತಿದ್ದು, ಇದನ್ನು ತಡೆಗಟ್ಟಲು ವೈಜ್ಞಾನಿಕ ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಗೃಹಕಚೇರಿ ಕೃಷ್ಣಾದಲ್ಲಿ ಮಾನವ ಪ್ರಾಣಿ ಸಂಘರ್ಷದ ಕುರಿತು ಅರಣ್ಯ ಸಚಿವರು ಹಾಗೂ ಇಲಾಖೆಯ ಅಧಿಕಾರಿಗೊಂದಿಗೆ ಸಭೆ ನಡೆಸಿದ ಸಿಎಂ ಮಾನವ ಹಾಗೂ ಪ್ರಾಣಿಗಳ ನಡುವೆ ಹೆಚ್ಚಾಗುತ್ತಿರುವ ಸಂಘರ್ಷದ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ. ಕಳೆದ 15 ದಿನಗಳಲ್ಲಿ 11 ಜನರು ಆನೆ ದಾಳಿಯಿಂದ ಮೃತಪಟ್ಟಿದ್ದು, ನಿನ್ನೆ ನಾಗರಹೊಳೆ ಅರಣ್ಯ ಪ್ರದೇಶದ … Continue reading ಮಾನವ-ಕಾಡುಪ್ರಾಣಿ ಸಂಘರ್ಷ ವೈಜ್ಞಾನಿಕ ಕ್ರಮ ಅನುಸರಿಸಿ: ಸಿಎಂ ಸಿದ್ದರಾಮಯ್ಯ