ಕುರಿ ಕಾಯುತ್ತಿದ್ದ 11ರ ಬಾಲಕನನ್ನು ಮರಳಿ ಶಾಲೆಗೆ ಸೇರಿಸಿದ ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗ: 24 ಗಂಟೆಗಳ ಒಳಗಾಗಿ ಮುಖ್ಯಮಂತ್ರಿ ಸಿದ್ದರಾಮುಯ್ಯ, ಕುರಿ ಕಾಯುತ್ತಿದ್ದ ಬಾಲಕನನ್ನು ಮರಳಿ ಶಾಲೆಗೆ ಸೇರಿಸಿದ್ದಾರೆ. ಇಲ್ಲೊಬ್ಬ ಮಹೇಂದ್ರ ಸ್ಥಳೀಯರು ಶಾಲೆ ತೊರೆದು ಕುರಿಕಾಯುತ್ತಿದ್ದ 11ರ ಯೋಗೀಶ್ ಎಂಬ ಬಾಲಕನನ್ನು ಗಮನಿಸಿದ್ದಾರೆ. ತಕ್ಷಣವೇ ಅವರು ಮೊಬೈಲ್‍ನಲ್ಲಿ ಫೋಟೊ ತೆಗೆದು ಮುಖ್ಯಮಂತ್ರಿಗಳನ್ನು ಟ್ಯಾಗ್‍ ಮಾಡಿ ಎಕ್ಸ್ಅಲ್ಲಿ (ಹಿಂದೆ ಟ್ವಿಟರ್‍) ಪೋಸ್ಟ್ ಮಾಡಿದ್ದಾರೆ. ತಕ್ಷಣವೇ ಇದನ್ನು ಗಮನಿಸಿದ ಮುಖ್ಯಮಂತ್ರಿಗಳು ಬಾಲಕನನ್ನು ಮರಳಿ ಶಾಲೆಯ ಕಡೆ ಮುಖ ಮಾಡಿಸುವಲ್ಲಿ ಯಶಸ್ವಿ ಆಗಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ, ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ … Continue reading ಕುರಿ ಕಾಯುತ್ತಿದ್ದ 11ರ ಬಾಲಕನನ್ನು ಮರಳಿ ಶಾಲೆಗೆ ಸೇರಿಸಿದ ಸಿಎಂ ಸಿದ್ದರಾಮಯ್ಯ