ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಅವ್ಯವಹಾರ ಪ್ರಕರಣ ಸಿಐಡಿ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ
ಉಡುಪಿ: ಕಾರ್ಕಳ ತಾಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನಲ್ಲಿರುವ ಪರಶುರಾಮ ಥೀಮ್ ಪಾರ್ಕ್ ಕಳಪೆ ಕಾಮಗಾರಿ ಹಾಗೂ ಅವ್ಯವಹಾರ ಆರೋಪ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತನಿಖೆಯನ್ನು ಸಿಐಡಿ ಒಪ್ಪಿಸಿ ಗುರುವಾರ ಆದೇಶ ಹೊರಡಿಸಿದ್ದಾರೆ. ಥೀಮ್ ಪಾರ್ಕ್ನ ವಿಚಾರವಾಗಿ ವಾಧ್ಯಮಗಳಲ್ಲೂ ಅನೇಕ ವರದಿ ಪ್ರಕಟಗೊಂಡಿದ್ದವು. ಜಿಲ್ಲೆಯ ಕಾಂಗ್ರೆಸ್ ನಾಯಕರೂ ಆರೋಪ ಮಾಡಿದ್ದರು. ಹೀಗಾಗಿ ಸತ್ಯಾಸತ್ಯತೆ ಪರಿಶೀಲಿಸಲು ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಳೆದ ತಿಂಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು. ಥೀಮ್ ಪಾರ್ಕ್ ನಿರ್ವಾಣ ಕಾಮಗಾರಿಯಲ್ಲಿ ಅವ್ಯವಹಾರ ನಡೆದಂತೆ ತೋರುತ್ತಿದ್ದು, … Continue reading ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಅವ್ಯವಹಾರ ಪ್ರಕರಣ ಸಿಐಡಿ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ
Copy and paste this URL into your WordPress site to embed
Copy and paste this code into your site to embed