ಕಿಂಚಿತ್ತು ಮಾನ-ಮರ್ಯಾದೆ ಇದ್ರೆ ತಪ್ಪೊಪ್ಪಿಕೊಂಡು ಕ್ಷಮೆಯಾಚಿಸಲಿ: ತೇಜಸ್ವಿ ಸೂರ್ಯ ವಿರುದ್ಧ ಸಿಎಂ ಸಿದ್ದು ಕಿಡಿ

ಬೆಂಗಳೂರು: ಹುತಾತ್ಮ ವೀರಯೋಧ ಪ್ರಾಂಜಲ್ ಕುರಿತ ನನ್ನ ಹೇಳಿಕೆಯ ವಿಡಿಯೋವನ್ನು ಬೇಕಂತಲೇ ತಿರುಚಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ನನ್ನ ಹೆಸರಿಗೆ ಮಸಿ ಬಳಿಯುವ ಪ್ರಯತ್ನ ಮಾಡಿದ್ದಾರೆ ಎಂದು ಸ್ಪಷ್ಟನೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಮಯ್ಯ, ಸಂಸದ ತೇಜಸ್ವಿ ಸೂರ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ತಿರುಚಿದೆ ಎನ್ನಲಾದ ವಿಡಿಯೋದ ಸಂಪೂರ್ಣ ಕ್ಲಿಪ್ಪಿಂಗ್ ಅನ್ನು ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿರುವ ಸಿದ್ದರಾಮಯ್ಯ, ತೇಜಸ್ವಿ ಸೂರ್ಯ ಎಂಬ ಬಿಜೆಪಿ ಸಂಸದ, ತಪ್ಪು ಅರ್ಥ ಬರುವಂತೆ ನನ್ನ ಹೇಳಿಕೆಯನ್ನು ತುಂಡರಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟು, … Continue reading ಕಿಂಚಿತ್ತು ಮಾನ-ಮರ್ಯಾದೆ ಇದ್ರೆ ತಪ್ಪೊಪ್ಪಿಕೊಂಡು ಕ್ಷಮೆಯಾಚಿಸಲಿ: ತೇಜಸ್ವಿ ಸೂರ್ಯ ವಿರುದ್ಧ ಸಿಎಂ ಸಿದ್ದು ಕಿಡಿ