ನಮ್ಮೂರಲ್ಲಿ ಸರ್ಕಾರಿ ವೈದ್ಯರೇ ಉಳಿಯಲ್ಲ.. ನೋಡಿ ಎಂಥ ಪರಿಸ್ಥಿತಿ!: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವೈದ್ಯರು ಸ್ವಯಂಪ್ರೇರಿತರಾಗಿ ಹಳ್ಳಿಗಳಿಗೆ ಹೋಗಬೇಕು, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿವಿಮಾತು ಹೇಳಿದ್ದಾರೆ. ರಾಷ್ಟ್ರೀಯ ವೈದ್ಯರ ದಿನಾಚರಣೆ ಪ್ರಯುಕ್ತ ಇಂದು ವಿಧಾನಸೌಧದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಮಾರಂಭದಲ್ಲಿ ವೈದ್ಯರಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು ವೈದ್ಯರಿಗೆ ಸಂಬಂಧಿಸಿದಂತೆ ಮಹತ್ವದ ಕೆಲವು ಸಂಗತಿಗಳನ್ನು ಹಂಚಿಕೊಂಡರು. ವೈದ್ಯರಿಗೆ ಅಂತಃಕರಣ ಇರಬೇಕು, ವೈದ್ಯರಿಗೆ ಇರುವುದಿಲ್ಲ ಎಂದು ಹೇಳುತ್ತಿಲ್ಲ, ಆದರೆ ಪ್ರತಿಯೊಬ್ಬ ವೈದ್ಯರಿಗೂ ಅಂತಃಕರಣ ಇರಬೇಕು. ಬಹಳಷ್ಟು ವೈದ್ಯರು ಹಳ್ಳಿಯ ಆಸ್ಪತ್ರೆಗೆ ಹೋಗಲು ಹಿಂದೇಟು ಹಾಕುತ್ತಾರೆ. ಇದಕ್ಕಾಗಿ … Continue reading ನಮ್ಮೂರಲ್ಲಿ ಸರ್ಕಾರಿ ವೈದ್ಯರೇ ಉಳಿಯಲ್ಲ.. ನೋಡಿ ಎಂಥ ಪರಿಸ್ಥಿತಿ!: ಸಿಎಂ ಸಿದ್ದರಾಮಯ್ಯ