ಬಿಜೆಪಿ ಇರುವವರೆಗೆ ಶಾಂತಿ, ನೆಮ್ಮದಿ ಇರಲ್ಲ : ಸಿಎಂ ಸಿದ್ದರಾಮಯ್ಯ
– ಜಾತಿ, ಧರ್ಮದ ಹೆಸರಲ್ಲಿ ಸಮಾಜ ಒಡೆಯುತ್ತಿದ್ದಾರೆ ಬೆಂಗಳೂರು: ಬ್ರಿಟಿಷರನ್ನು ಓಡಿಸಿ ಸ್ವತಂತ್ರ ಕೊಡಿಸಿದ್ದು, ಕಾಂಗ್ರೆಸ್ ಪಕ್ಷವಾಗಿದೆ. ಸ್ವತಂತ್ರ ಬೆಲೆ ಕಾಂಗ್ರೆಸ್ ಪಕ್ಷಕ್ಕೆ ಗೊತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಲು ಕಾಂಗ್ರೆಸ್ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 32ನೇ ಪುಣ್ಯಸ್ಮರಣೆಯ ಅಂಗವಾಗಿ ಇಂದಿರಾ ಗಾಂಧಿ ಭವನದಲ್ಲಿ ಪುಣ್ಯಸ್ಮರಣೆ ಕಾರ್ಯಕ್ರಮ ಹಂಬಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ಅವರು, ರಾಜೀವ್ ಗಾಂಧಿ ದಾರಿಯಲ್ಲಿ ನಡೆಯುವ ಪ್ರಯತ್ನ ಮಾಡೋಣ. ಮೋದಿ ಭಯೋತ್ಪಾದನೆ ತೊಲಗಬೇಕು … Continue reading ಬಿಜೆಪಿ ಇರುವವರೆಗೆ ಶಾಂತಿ, ನೆಮ್ಮದಿ ಇರಲ್ಲ : ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed