ಏಳನೇ ವೇತನ ಆಯೋಗ ಜಾರಿ ಯಾವಾಗ? ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಏಳನೇ ವೇತನ ಆಯೋಗ ಯಾವಾಗ ಜಾರಿಯಾಗುತ್ತದೆ ಎಂದು ರಾಜ್ಯ ಸರ್ಕಾರಿ ನೌಕರರು ಕಾದು ಕುಳಿತಿದ್ದು, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಿರುವ ಮಾತು ನೌಕರರ ಮುಖದಲ್ಲಿ ಸಂತಸ ಉಂಟುಮಾಡಲಿದೆ. ಏಕೆಂದರೆ, 7ನೇ ವೇತನ ಆಯೋಗ ಜಾರಿಗೊಳಿಸುವ ಬಗ್ಗೆ ಸಿಎಂ ಸಿದ್ದು ಪ್ರಮುಖ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ವಿಧಾನ ಮಂಡಲದ ಅಧಿವೇಶನದಲ್ಲಿ ಬಜೆಟ್​ ಮೇಲಿನ ಚರ್ಚೆ ನಡೆಯುತ್ತಿದ್ದು, ವಿಧಾನ ಪರಿಷತ್​ನಲ್ಲಿ ಬಿಜೆಪಿಯ ಡಾ. ವೈ.ಎ. ನಾರಾಯಣಸ್ವಾಮಿ ಅವರು ವೇತನ ಆಯೋಗದ ಬಗ್ಗೆ ಕೇಳಿದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಅವರು ಉತ್ತರ … Continue reading ಏಳನೇ ವೇತನ ಆಯೋಗ ಜಾರಿ ಯಾವಾಗ? ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ ಸಿಎಂ ಸಿದ್ದರಾಮಯ್ಯ