ನಿಮ್ಮ ಕ್ಷೇತ್ರಗಳಲ್ಲಿ ಗ್ಯಾರಂಟಿ ಯೋಜನೆಗಳ ಜಾರಿಗೆ ಹೆಚ್ಚು ಒತ್ತು ನೀಡಿ: ಶಾಸಕರಿಗೆ ಸಿಎಂ ಸಿದ್ದು ಕಿವಿಮಾತು
ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆಯ 14ನೇ ಬಜೆಟ್ ಮಂಡಿಸಲಿದ್ದಾರೆ. ಅದಕ್ಕೂ ಮುನ್ನ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರಿಗೆ ಸಿಎಂ ಸಿದ್ದು ಕೆಲವು ಕಿವಿಮಾತುಗಳನ್ನು ಹೇಳಿದ್ದು, ಗ್ಯಾರಂಟಿಗಳ ಅನುಷ್ಠಾನಕ್ಕೆ ಒತ್ತು ನೀಡುವಂತೆ ಸಲಹೆ ನೀಡಿದ್ದಾರೆ. ನಿಮ್ಮ ನಿಮ್ಮ ಕ್ಷೇತ್ರಗಳಲ್ಲಿ ಗ್ಯಾರಂಟಿ ಯೋಜನೆಗಳಿಗೆ ಹೆಚ್ಚು ಒತ್ತು ನೀಡಿ. ಗ್ಯಾರಂಟಿಗಳ ಜಾರಿ ಇರುವ ಕಾರಣ ಶಾಸಕರಿಗೆ ಹೆಚ್ಚು ವಿಶೇಷ ಅನುದಾನ ಕೊಡಲು ಆಗುವುದಿಲ್ಲ. ಶಾಸಕರು ಮುಂದಿನ ಎಂಟು ತಿಂಗಳು ಅನುದಾನ ವಿಚಾರವಾಗಿ ಸಹಕಾರ ನೀಡಿ. ಬಿಜೆಪಿ … Continue reading ನಿಮ್ಮ ಕ್ಷೇತ್ರಗಳಲ್ಲಿ ಗ್ಯಾರಂಟಿ ಯೋಜನೆಗಳ ಜಾರಿಗೆ ಹೆಚ್ಚು ಒತ್ತು ನೀಡಿ: ಶಾಸಕರಿಗೆ ಸಿಎಂ ಸಿದ್ದು ಕಿವಿಮಾತು
Copy and paste this URL into your WordPress site to embed
Copy and paste this code into your site to embed