ಅನ್ನಭಾಗ್ಯ ಯೋಜನೆಯಡಿ ಹಣ ವರ್ಗಾವಣೆಗೆ ಸಿಎಂ ಚಾಲನೆ

ಬೆಂಗಳೂರು:  ಅನ್ನಭಾಗ್ಯ ಯೋಜನೆಯ ನೇರ ನಗದು ವರ್ಗಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್  ಅವರು ಚಾಲನೆ ನೀಡಿದರು. ಐದು ಕೆಜಿ ಅಕ್ಕಿ ಜತೆಗೆ ಉಳಿದ 5 ಕೆ.ಜಿ ಅಕ್ಕಿ ಬದಲಿಗೆ 170 ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾವಣೆ ಆಗಲಿದ್ದು ಇಂದು ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತ ಚಾಲನೆ ನೀಡಿ ಲೋಗೋ ಕೂಡ ಬಿಡುಗಡೆ ಮಾಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾರ್ಯಕ್ರಮ ನಡೆದ ಕಾರ್ಯಕ್ರಮದಲ್ಲಿ 10 ಕೆಜಿ ಅಕ್ಕಿಯ ಪೈಕಿ ಐದು ಕೆಜಿ ಅಕ್ಕಿಯ 170 … Continue reading ಅನ್ನಭಾಗ್ಯ ಯೋಜನೆಯಡಿ ಹಣ ವರ್ಗಾವಣೆಗೆ ಸಿಎಂ ಚಾಲನೆ