ಶ್ರೀನಿವಾಸ ಪ್ರಸಾದ್ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ, ಅಗಲಿದ ನಾಯಕನಿಗೆ ಕಂಬನಿ
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ಅಶೋಕಪುರಂನ ಎನ್ಟಿಎಂ ಶಾಲೆಯ ಆವರಣಕ್ಕೆ ಆಗಮಿಸಿ ಹಾಲಿ ಸಂಸದ ಶ್ರೀನಿವಾಸಪ್ರಸಾದ್ ಅವರ ಅಂತಿಮ ದರ್ಶನ ಪಡೆದರು. ಪ್ರಸಾದ್ ಅವರ ಪತ್ನಿ, ಪುತ್ರಿಯರು, ಅಳಿಯಂದಿರಿಗೆ ಸಾಂತ್ವನ ಹೇಳಿದರು. ಇದನ್ನೂ ಓದಿ: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು; ಪ್ರಾಣಾಪಾಯದಿಂದ ಪಾರು ಇತ್ತೀಚೆಗೆ ಬಹು ಅಂಗಾಂಗ ವೈಫಲ್ಯದಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸ ಪ್ರಸಾದ್ ಅವರು ಮೂರು ದಿನಗಳ ಹಿಂದೆ ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. … Continue reading ಶ್ರೀನಿವಾಸ ಪ್ರಸಾದ್ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ, ಅಗಲಿದ ನಾಯಕನಿಗೆ ಕಂಬನಿ
Copy and paste this URL into your WordPress site to embed
Copy and paste this code into your site to embed