ವಾಹನ ಸವಾರರ ತೊಂದರೆ ಕಂಡು ಝೀರೋ ಟ್ರಾಫಿಕ್ ಸೌಲಭ್ಯ ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ವಾಹನ ಸಂಚಾರಕ್ಕೆ ನೀಡಲಾಗಿದ್ದ ಝೀರೋ ಟ್ರಾಫಿಕ್​ ಸೌಲಭ್ಯವನ್ನು ಹಿಂಪಡೆಯುವಂತೆ ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದಾರೆ. ಭದ್ರತೆಯ ಕಾರಣದಿಂದ ರಾಜ್ಯದ ಮುಖ್ಯಮಂತ್ರಿ ಸಂಚರಿಸುವ ಮಾರ್ಗದಲ್ಲಿ ಝೀರೋ ಟ್ರಾಫಿಕ್ ಹೇರಲಾಗುತ್ತದೆ. ಈ ಸಂದರ್ಭದಲ್ಲಿ ಯಾವುದೇ ಸಾರ್ವಜನಿಕ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡುವುದಿಲ್ಲ. ಸಿಎಂ ವಾಹನ ಹಾಗೂ ಅವರ ಭದ್ರತೆಗೆ ನಿಯೋಜನೆಗೊಂಡಿರುವ ಬೆಂಗಾವಲು ವಾಹನ ತೆರಳಿದ ನಂತರದಲ್ಲಿ ರಸ್ತೆಯನ್ನು ಸಾರ್ವಜನಿಕ ಸಂಚಾರಕ್ಕೆ ಬಿಟ್ಟುಕೊಡಲಾಗುತ್ತದೆ. ಇದರಿಂದ ಬಹುತೇಕ ಸಂದರ್ಭದಲ್ಲಿ ವಾಹನ ಸವಾರರು ಟ್ರಾಫಿಕ್​ನಲ್ಲಿ ಕಾಯಬೇಕಾದ … Continue reading ವಾಹನ ಸವಾರರ ತೊಂದರೆ ಕಂಡು ಝೀರೋ ಟ್ರಾಫಿಕ್ ಸೌಲಭ್ಯ ನಿರಾಕರಿಸಿದ ಸಿಎಂ ಸಿದ್ದರಾಮಯ್ಯ