ಸಿಎಂ ಸಿದ್ದರಾಮಯ್ಯ ಹೇಳಿದ್ದು ಸುಳ್ಳು!; ಆ ಮಗುವಿನ ವಿಚಾರದಲ್ಲಿ ಮಧ್ಯಪ್ರವೇಶಿಸಿದ ರಾಜ್ಯ ಬಿಜೆಪಿ ಹೀಗಂದಿದ್ದೇಕೆ?

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯ ಬಿಜೆಪಿ ಇದೀಗ ಗಂಭೀರ ಆರೋಪವೊಂದನ್ನು ಮಾಡಿದೆ. ಮುಖ್ಯಮಂತ್ರಿಯಂಥ ಘನತೆವೆತ್ತ ಸ್ಥಾನದಲ್ಲಿ ಕೂತು ಸಿದ್ದರಾಮಯ್ಯ ಅವರು ಸುಳ್ಳು ಹೇಳಿದ್ದಾರೆ ಎಂಬುದಾಗಿ ಬಿಜೆಪಿ ಆರೋಪಿಸಿದೆ. ಅಷ್ಟಕ್ಕೂ ಇಂಥದ್ದೊಂದು ಸನ್ನಿವೇಶ ಸೃಷ್ಟಿಯಾಗಿರುವುದು ಸಿಎಂ ನಿನ್ನೆ ಮಗುವೊಂದರ ಚಿಕಿತ್ಸೆ ಸಲುವಾಗಿ ಪ್ರಧಾನಿ ಮೋದಿ ಅವರ ಮಧ್ಯಪ್ರವೇಶದ ಬಗ್ಗೆ ಮಾಡಿಕೊಂಡಿರುವ ಮನವಿ. ‘ಕರ್ನಾಟಕದ 15 ತಿಂಗಳ ಮೌರ್ಯ ಎಂಬ ಪುಟ್ಟ ಕಂದ ‘ಸ್ಪೈನಲ್ ಮಸ್ಕ್ಯುಲರ್ ಅಟ್ರೋಪಿ’ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾನೆ. ಈ ಮಗುವಿನ ಖಾಯಿಲೆ … Continue reading ಸಿಎಂ ಸಿದ್ದರಾಮಯ್ಯ ಹೇಳಿದ್ದು ಸುಳ್ಳು!; ಆ ಮಗುವಿನ ವಿಚಾರದಲ್ಲಿ ಮಧ್ಯಪ್ರವೇಶಿಸಿದ ರಾಜ್ಯ ಬಿಜೆಪಿ ಹೀಗಂದಿದ್ದೇಕೆ?