ಹಿಮಾಚಲ ರಾಜಕೀಯ ಬಿಕ್ಕಟ್ಟು: ಕಾಂಗ್ರೆಸ್ ಹೈಕಮಾಂಡ್ ಭೇಟಿಯಾಗಲಿರುವ ಸಿಎಂ ಸುಖು?

ನವದೆಹಲಿ: ಹಿಮಾಚಲ ಪ್ರದೇಶದ ರಾಜಕೀಯ ಬಿಕ್ಕಟ್ಟಿನ ನಡುವೆ, ಮುಖ್ಯಮಂತ್ರಿ ಸುಖ್ವಿಂದರ್ ಸುಖು ಅವರು ಕಾಂಗ್ರೆಸ್ ಹೈಕಮಾಂಡ್ ಅನ್ನು “ಭೇಟಿ” ಮಾಡಲು ದೆಹಲಿಗೆ ಬಂದಿದ್ದಾರೆ. ಇದನ್ನೂ ಓದಿ: ವಿಚ್ಛೇದನ ವಿಚಾರ ಮತ್ತೆ ಮುನ್ನೆಲೆಗೆ..ಮಾಜಿ ಪತ್ನಿಗಾಗಿ ನಾಗಚೈತನ್ಯ ಮಾಡಿದ್ದೇನು? ಮಾಹಿತಿ ಪ್ರಕಾರ ಸುಖು ಕಾಂಗ್ರೆಸ್ ಹೈಕಮಾಂಡ್ ಭೇಟಿಯಾಗಿ ರಾಜ್ಯದ ಪ್ರಸ್ತುತ ರಾಜಕೀಯ ಪರಿಸ್ಥಿತಿ ಕುರಿತು ವರದಿ ನೀಡಲಿದ್ದಾರೆ. ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಬಗ್ಗೆಯೂ ಚರ್ಚಿಸಲಿದ್ದಾರೆ. ಹಿಮಾಚಲದ ರಾಜಕೀಯ ಬಿಕ್ಕಟ್ಟಿನ ನಡುವೆ ಮುಖ್ಯಮಂತ್ರಿಗಳ ದೆಹಲಿ ಭೇಟಿಯನ್ನು ಅತ್ಯಂತ ಮಹತ್ವದ್ದಾಗಿ ಪರಿಗಣಿಸಲಾಗುತ್ತಿದೆ. ಆರು ಕಾಂಗ್ರೆಸ್ … Continue reading ಹಿಮಾಚಲ ರಾಜಕೀಯ ಬಿಕ್ಕಟ್ಟು: ಕಾಂಗ್ರೆಸ್ ಹೈಕಮಾಂಡ್ ಭೇಟಿಯಾಗಲಿರುವ ಸಿಎಂ ಸುಖು?