ರೋಹಿಣಿ ಸಿಂಧೂರಿ ಹಾಗೂ ಡಿ. ರೂಪಾ ವಿರುದ್ಧ ಕ್ರಮಕ್ಕೆ ಸಿಎಂ ನಿರ್ಧಾರ

ಬೆಂಗಳೂರು: ರೋಹಿಣಿ ಸಿಂಧೂರಿ ಹಾಗು ಡಿ. ರೂಪಾ ವಿರುದ್ಧ ಕ್ರಮ ತೆಗೆದುಕೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧಾರ ಮಾಡಿದ್ದಾರೆ. ಸಿಎಸ್​ಗೆ ಸೂಚನೆ ನೀಡಿದ ನಂತರವೂ ಇಬ್ಬರೂ ಅಧಿಕಾರಿಗಳು ಮಾಧ್ಯಮಗಳಿಗೆ ಹೇಳಿಕೆ ನೀಡಿದ ಹಿನ್ನಲೆಯಲ್ಲಿ ಇಬ್ಬರನ್ನೂ ವರ್ಗಾವಣೆ ಮಾಡಿ ಕಡ್ಡಾಯ ರಜೆಗೆ ಕಳಿಸಲು ತಿರ್ಮಾನ ತೆಗೆದುಕೊಳ್ಳಲಾಗಿದೆ. ವರ್ಗಾವಣೆ ಮಾಡಿ ಸ್ಥಳವನ್ನು ತೋರಿಸದ ತಿರ್ಮಾನದ ಬಗ್ಗೆಯೂ ಆಲೋಚನೆ ನಡೆಯುತ್ತಿದೆ. ಇಂದು ಅಥವಾ ನಾಳೆ ಈ ಬಗ್ಗೆ ಆದೇಶ ಹೊರಬೀಳುವ ಸಾಧ್ಯತೆ ಇದ್ದು ಪ್ರಕರಣದ ಬಗ್ಗೆ ನಿನ್ನೆ ಸಚಿವ ಸಂಪುಟ ಸಭೆಯಲ್ಲೂ … Continue reading ರೋಹಿಣಿ ಸಿಂಧೂರಿ ಹಾಗೂ ಡಿ. ರೂಪಾ ವಿರುದ್ಧ ಕ್ರಮಕ್ಕೆ ಸಿಎಂ ನಿರ್ಧಾರ