ಹತ್ರಾಸ್​ ಪ್ರಕರಣ ಸಿಬಿಐ ತನಿಖೆಗೆ: ಸಿಎಂ ಯೋಗಿ ಶಿಫಾರಸು

ನವದೆಹಲಿ: ದೇಶದ ಗಮನ ಸೆಳೆದಿರುವ ಹತ್ರಾಸ್​ ಅತ್ಯಾಚಾರ ಪ್ರಕರಣ ಭಾರಿ ಸದ್ದು ಮಾಡುತ್ತಿರುವ ಬೆನ್ನಿಗೆ ಇದೀಗ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಮಹತ್ವದ ಹೆಜ್ಜೆಯೊಂದನ್ನು ಇರಿಸಿದ್ದಾರೆ. ಪ್ರಕರಣದ ವಿರುದ್ಧ ವಿರೋಧ ಪಕ್ಷಗಳು ಕಿಡಿಕಾರುತ್ತಿರುವ ನಡುವೆ ಅವರು ಹತ್ರಾಸ್ ಗ್ಯಾಂಗ್​ರೇಪ್​ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸುವಂತೆ ಸಿಎಂ ಯೋಗಿ ಆದಿತ್ಯನಾಥ ಅವರು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ. ಇದನ್ನೂ ಓದಿ: ಚಾಹಲ್-ಪಡಿಕಲ್ ಸಾಹಸ, ಲಯ ಕಂಡ ಕೊಹ್ಲಿ, ಆರ್‌ಸಿಬಿಗೆ 3ನೇ ಗೆಲುವು ಈ ನಡುವೆ ವಿರೋಧದ ನಡುವೆಯೂ ರಾಹುಲ್​ … Continue reading ಹತ್ರಾಸ್​ ಪ್ರಕರಣ ಸಿಬಿಐ ತನಿಖೆಗೆ: ಸಿಎಂ ಯೋಗಿ ಶಿಫಾರಸು