ಹತ್ರಾಸ್ ಪ್ರಕರಣ ಸಿಬಿಐ ತನಿಖೆಗೆ: ಸಿಎಂ ಯೋಗಿ ಶಿಫಾರಸು
ನವದೆಹಲಿ: ದೇಶದ ಗಮನ ಸೆಳೆದಿರುವ ಹತ್ರಾಸ್ ಅತ್ಯಾಚಾರ ಪ್ರಕರಣ ಭಾರಿ ಸದ್ದು ಮಾಡುತ್ತಿರುವ ಬೆನ್ನಿಗೆ ಇದೀಗ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಹತ್ವದ ಹೆಜ್ಜೆಯೊಂದನ್ನು ಇರಿಸಿದ್ದಾರೆ. ಪ್ರಕರಣದ ವಿರುದ್ಧ ವಿರೋಧ ಪಕ್ಷಗಳು ಕಿಡಿಕಾರುತ್ತಿರುವ ನಡುವೆ ಅವರು ಹತ್ರಾಸ್ ಗ್ಯಾಂಗ್ರೇಪ್ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸುವಂತೆ ಸಿಎಂ ಯೋಗಿ ಆದಿತ್ಯನಾಥ ಅವರು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ. ಇದನ್ನೂ ಓದಿ: ಚಾಹಲ್-ಪಡಿಕಲ್ ಸಾಹಸ, ಲಯ ಕಂಡ ಕೊಹ್ಲಿ, ಆರ್ಸಿಬಿಗೆ 3ನೇ ಗೆಲುವು ಈ ನಡುವೆ ವಿರೋಧದ ನಡುವೆಯೂ ರಾಹುಲ್ … Continue reading ಹತ್ರಾಸ್ ಪ್ರಕರಣ ಸಿಬಿಐ ತನಿಖೆಗೆ: ಸಿಎಂ ಯೋಗಿ ಶಿಫಾರಸು
Copy and paste this URL into your WordPress site to embed
Copy and paste this code into your site to embed