ಅಯೋಧ್ಯೆಯ ಫೈಜಾಬಾದ್ ರೈಲ್ವೇ ನಿಲ್ದಾಣಕ್ಕೆ ಹೊಸ ಹೆಸರು – ಸಿಎಂ ಯೋಗಿ ನಿರ್ಧಾರ
ಲಖನೌ: ಭಾರತದ ಪ್ರಮುಖ ಧಾರ್ಮಿಕ ಕೇಂದ್ರವಾಗಿ ಹೊರಹೊಮ್ಮಲಿರುವ ಅಯೋಧ್ಯಾ ನಗರದ ಫೈಜಾಬಾದ್ ರೈಲ್ವೇ ಜಂಕ್ಷನ್ಗೆ ‘ಅಯೋಧ್ಯ ಕ್ಯಾಂಟ್’ ಎಂದು ಪುನರ್ನಾಮಕರಣ ಮಾಡಲು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮುಂದಾಗಿದ್ದಾರೆ. ಇದು ರಾಜ್ಯದ ಪ್ರಮುಖ ನಗರಗಳು ಮತ್ತು ಸಾರ್ವಜನಿಕ ಸ್ಥಳಗಳನ್ನು ಹಿಂದೂ ಇತಿಹಾಸ ಮತ್ತು ಪರಂಪರೆಗೆ ಅನುಸಾರವಾಗಿ ಹೆಸರಿಸುವ ಅವರ ಪ್ರಯತ್ನದ ಭಾಗವಾಗಿದೆ. 2022ರ ವಿಧಾನಸಭಾ ಚುನಾವಣೆಯ ಬಿಸಿ ಏರುತ್ತಿರುವ ಸಂದರ್ಭದಲ್ಲಿ ಬಿಜೆಪಿ ಸರ್ಕಾರದ ಈ ಹೆಸರು ಬದಲಾವಣೆಯ ನಿರ್ಧಾರವು ಪ್ರಮುಖ ರಾಜಕೀಯ ಬೆಳವಣಿಗೆ ಎಂದು ಪರಿಗಣಿಸಲ್ಪಡುತ್ತಿದೆ. ಈ … Continue reading ಅಯೋಧ್ಯೆಯ ಫೈಜಾಬಾದ್ ರೈಲ್ವೇ ನಿಲ್ದಾಣಕ್ಕೆ ಹೊಸ ಹೆಸರು – ಸಿಎಂ ಯೋಗಿ ನಿರ್ಧಾರ
Copy and paste this URL into your WordPress site to embed
Copy and paste this code into your site to embed