ಗುರು ರಾಘವೇಂದ್ರ ಸಹಕಾರ ಬಬ್ಯಾಂಕ್ ಅವ್ಯವಹಾರ; ಪ್ರಕರಣವನ್ನು ಸಿಬಿಐಗೆ ವಹಿಸಿದ ರಾಜ್ಯ ಸರ್ಕಾರ
ಬೆಂಗಳೂರು: ಗುರು ರಾಘವೇಂದ್ರ ಸಹಕಾರ ಬ್ಯಾಂಕ್, ವಸಿಷ್ಠ ಕೋ-ಆಪರೇಟಿವ್ ಸೊಸೈಟಿ, ಗುರು ಸಾರ್ವಭೌಮ ಬ್ಯಾಂಕ್ಗಳ ಹಗರಣವನ್ನು ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತನಿಖೆಯನ್ನು ಸಿಬಿಐಗೆ ವಹಿಸಿ ಆದೇಶ ಹೊರಡಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಬರೆದುಕೊಂಡಿರುವ ಸಿಎಂ ಸಿದ್ದರಾಮಯ್ಯ ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್, ವಸಿಷ್ಠ ಬ್ಯಾಂಕ್ ಮತ್ತು ಗುರು ಸಾರ್ವಭೌಮ ಬ್ಯಾಂಕ್ಗಳ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಸಾವಿರಾರು ಮಂದಿ ಠೇವಣಿದಾರರು ತಮ್ಮ ನಿವೃತ್ತಿ … Continue reading ಗುರು ರಾಘವೇಂದ್ರ ಸಹಕಾರ ಬಬ್ಯಾಂಕ್ ಅವ್ಯವಹಾರ; ಪ್ರಕರಣವನ್ನು ಸಿಬಿಐಗೆ ವಹಿಸಿದ ರಾಜ್ಯ ಸರ್ಕಾರ
Copy and paste this URL into your WordPress site to embed
Copy and paste this code into your site to embed