ಕರೊನಾದಿಂದ ತಡೆಹಿಡಿಯಲಾಗಿದ್ದ ಸಹಕಾರ ಚುನಾವಣೆಗೆ ಅಸ್ತು

ಬೆಂಗಳೂರು: ಕರೊನಾ ಕಾರಣದಿಂದಾಗಿ ತಡೆಹಿಡಿಯಲ್ಪಟ್ಟಿದ್ದ ಸಹಕಾರ ಸಂಘಗಳು ಹಾಗೂ ಬ್ಯಾಂಕ್​ಗಳಿಗೆ ಚುನಾವಣೆ ನಡೆಸಲು ಸರ್ಕಾರ ಅನುಮತಿ ನೀಡಿದೆ. ಈ ಸಂಬಂಧ ಸಹಕಾರ ಇಲಾಖೆಯ ಪ್ರಧಾನ ಕಾರ್ಯದಶಿರ್ಗಳು ಸಹಕಾರ ಚುನಾವಣಾ ಆಯೋಗದ ಆಯುಕ್ತರಿಗೆ ಪತ್ರ ಬರೆದು ತಕ್ಷಣ ಸಹಕಾರ ಸಂಗಳು, ಸಹಕಾರ ಬ್ಯಾಂಕ್​ಗಳು ಹಾಗೂ ಸೌಹಾರ್ದ ಸಹಕಾರ ಸಂಗಳಿಗೆ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಕರೊನಾ ಸೋಂಕು ಹೆಚ್ಚಿದ್ದ ಕಾರಣದಿಂದಾಗಿ ಮಾರ್ಚ್​ ಅಂತ್ಯದ ತನಕ ಅಥವಾ ಮುಂದಿನ ಆದೇಶದವರೆಗೆ ಯಾವುದೇ ಚುನಾವಣೆ ನಡೆಸದಂತೆ ಸರ್ಕಾರ ಸೂಚನೆ … Continue reading ಕರೊನಾದಿಂದ ತಡೆಹಿಡಿಯಲಾಗಿದ್ದ ಸಹಕಾರ ಚುನಾವಣೆಗೆ ಅಸ್ತು