ರೈಲಲ್ಲಿ ನೀಡಿದ್ದ ಆಮ್ಲೆಟ್​ನಲ್ಲಿ ಜಿರಳೆ; ತಿಂಡಿಗೆ ಆಮ್ಲೆಟ್​ ತಿಂದಿದ್ದ ಇನ್ನೊಬ್ಬ ಪ್ರಯಾಣಿಕನಿಗೂ ಪಶ್ಚಾತ್ತಾಪ!

ಬೆಂಗಳೂರು: ರೈಲು-ವಿಮಾನಗಳಲ್ಲಿ ನೀಡುವ, ಬಸ್​ ನಿಲ್ದಾಣಗಳಲ್ಲಿ ಸಿಗುವ ಆಹಾರದ ಬಗ್ಗೆ ಆಗಾಗ ದೂರುಗಳು ಕೇಳಿ ಬರುವುದು ಹೊಸದೇನಲ್ಲ. ಅಂಥದ್ದೇ ಒಂದು ದೂರು ರೈಲ್ವೆ ಇಲಾಖೆ ವಿರುದ್ಧ ಕೇಳಿಬಂದಿದೆ. ಅದಕ್ಕೆ ಕಾರಣ ಆಮ್ಲೆಟ್​ನಲ್ಲಿ ಕಾಣಿಸಿದ್ದ ಜಿರಳೆ. ಹೌದು.. ರೈಲ್ವೆ ಪ್ರಯಾಣದ ವೇಳೆ ರೈಲ್ವೆಯವರೇ ನೀಡಿದ್ದ ಆಮ್ಲೆಟ್​ನಲ್ಲಿ ಜಿರಳೆ ಇದ್ದಿದ್ದ ಬಗ್ಗೆ ದೂರಿರುವ ಪ್ರಯಾಣಿಕರೊಬ್ಬರು ಅದರ ಫೋಟೋ ಕೂಡ ಹಂಚಿಕೊಂಡು ಪ್ರಶ್ನಿಸಿದ್ದಾರೆ. ಯೋಗೇಶ್ ಮೋರೆ ಎಂಬ ಪ್ರಯಾಣಿಕರೊಬ್ಬರು ನಿನ್ನೆ ರೈಲಿನಲ್ಲಿ ಪ್ರಯಾಣಿಸಿದ್ದಾಗ ಆದ ಈ ಘಟನೆಯನ್ನು ಟ್ವಿಟರ್​ನಲ್ಲಿ ಹೇಳಿಕೊಂಡಿದ್ದಾರೆ. ನಿನ್ನೆ … Continue reading ರೈಲಲ್ಲಿ ನೀಡಿದ್ದ ಆಮ್ಲೆಟ್​ನಲ್ಲಿ ಜಿರಳೆ; ತಿಂಡಿಗೆ ಆಮ್ಲೆಟ್​ ತಿಂದಿದ್ದ ಇನ್ನೊಬ್ಬ ಪ್ರಯಾಣಿಕನಿಗೂ ಪಶ್ಚಾತ್ತಾಪ!