ಕೊಯಮತ್ತೂರು ಬಾಂಬ್​ ಸ್ಫೋಟ ಪ್ರಕರಣ: ಕರ್ನಾಟಕ, ಕೇರಳ, ತಮಿಳನಾಡಿನಲ್ಲಿ ಎನ್​ಐಎ ದಾಳಿ

ಕೊಚ್ಚಿ: ಕೊಯಮತ್ತೂರಿನಲ್ಲಿ ಕಾರಿನಲ್ಲಿ ಎಲ್​ಪಿಜಿ ಸಿಲಿಂಡರ್ ಇಟ್ಟು ಸ್ಫೋಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್​ಐಎ) ಕೇರಳ, ತಮಿಳುನಾಡು ಮತ್ತು ಕರ್ನಾಟಕದ ಕೆಲವು ಪ್ರದೇಶಗಳ ಇಂದು (ಫೆ.15) ದಾಳಿ ನಡೆಸಿದೆ. ಇಂದು ಬೆಳಗ್ಗೆ ಕೇರಳದ ಎರ್ನಾಕುಲಂ ಜಿಲ್ಲೆಯ ಅಲುವಾ ಮತ್ತು ಮಟ್ಟೆಂಚೆರಿ ಹಾಗೂ ಕೊಲ್ಲಂ ಜಿಲ್ಲೆ ಪರವೂರ್​ನಲ್ಲಿ ದಾಳಿ ನಡೆದಿದೆ. ಸುಮಾರು 60 ಪ್ರದೇಶಗಳ ಮೇಲೆ ದಾಳಿ ನಡೆದಿದೆ. ಅದರಲ್ಲಿ ಕರ್ನಾಟಕ ಒಂದರಲ್ಲೇ 45 ಸ್ಥಳಗಳ ಮೇಲೆ ಎನ್​ಐಎ ದಾಳಿ ಮಾಡಿದೆ. ಐಸಿಸ್ ಉಗ್ರ ಸಂಘಟನೆ … Continue reading ಕೊಯಮತ್ತೂರು ಬಾಂಬ್​ ಸ್ಫೋಟ ಪ್ರಕರಣ: ಕರ್ನಾಟಕ, ಕೇರಳ, ತಮಿಳನಾಡಿನಲ್ಲಿ ಎನ್​ಐಎ ದಾಳಿ